ಗ್ರಾಮೀಣ ಜನರಿಗೆ ದಿನಸಿ ನೀಡಿ ಮಾನವೀಯತೆ ಮೆರೆದ ಧಾರವಾಡ ಪಿಎಸ್‌ಐ ಮಹೇಂದ್ರ ನಾಯಕ್

ಗ್ರಾಮೀಣ ಜನರಿಗೆ ದಿನಸಿ ನೀಡಿ ಮಾನವೀಯತೆ ಮೆರೆದ ಧಾರವಾಡ ಪಿಎಸ್‌ಐ ಮಹೇಂದ್ರ ನಾಯಕ್

Suvarna News   | Asianet News
Published : Apr 24, 2020, 09:20 AM IST

ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ ಧಾರವಾಡ ಗ್ರಾಮೀಣ ಪಿಎಸ್ಐ ಮಹೇಂದ್ರ ನಾಯಕ. ಕೋರೊನಾ ವೈರಸ್ ಅಟ್ಟಹಾಸದಿಂದಾಗಿ ಊಟಕ್ಕೆ ಪರದಾಡುತ್ತಿದ್ದ ಬಡ ಜನರಿಗೆ ಸಿಬ್ಬಂದಿಗಳ ಸಹಾಯ ಸಹಕಾರದಿಂದ ಧಾರವಾಡ ಗ್ರಾಮೀಣ ವ್ಯಾಪ್ತಿಯ ಸುಮಾರು 20 ಹಳ್ಳಿಯ ಅತಿ ಬಡ ಕುಟುಂಬಕ್ಕೆ ದಿನಸಿ ವಿತರಣೆ ಮಾಡಲಾಗಿದೆ. 

ಧಾರವಾಡ  (ಏ. 24):  ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ ಧಾರವಾಡ ಗ್ರಾಮೀಣ ಪಿಎಸ್ಐ ಮಹೇಂದ್ರ ನಾಯಕ. ಕೋರೊನಾ ವೈರಸ್ ಅಟ್ಟಹಾಸದಿಂದಾಗಿ ಊಟಕ್ಕೆ ಪರದಾಡುತ್ತಿದ್ದ ಬಡ ಜನರಿಗೆ ಸಿಬ್ಬಂದಿಗಳ ಸಹಾಯ ಸಹಕಾರದಿಂದ ಧಾರವಾಡ ಗ್ರಾಮೀಣ ವ್ಯಾಪ್ತಿಯ ಸುಮಾರು 20 ಹಳ್ಳಿಯ ಅತಿ ಬಡ ಕುಟುಂಬಕ್ಕೆ ದಿನಸಿ ವಿತರಣೆ ಮಾಡಲಾಗಿದೆ. 

300 ಕುಟುಂಬಗಳಿಗೆ 3 ಲಕ್ಷ  ಮೌಲ್ಯದ ದಿನಸಿ ವಸ್ತುಗಳು ವಿತರಣೆ ಮಾಡಿದ್ದಾರೆ  ಮಹೇಂದ್ರ ನಾಯಕ್. ಈ ಬಗ್ಗೆ ಒಂದು ವರದಿ ಇಲ್ಲಿದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!