ಧಾರವಾಡ: ಡಿಸಿ ಕಚೇರಿ ಮುಂದೆ ಜಿಮ್ ಮಾಡಿ ಯುವಕರ ಪ್ರತಿಭಟನೆ!

ಧಾರವಾಡ: ಡಿಸಿ ಕಚೇರಿ ಮುಂದೆ ಜಿಮ್ ಮಾಡಿ ಯುವಕರ ಪ್ರತಿಭಟನೆ!

Suvarna News   | Asianet News
Published : Jun 19, 2020, 02:50 PM IST

ಜಿಮ್‌ ಪ್ರಾರಂಭಿಸುವಂತೆ ಅಗ್ರಹಿಸಿ ಯುವಕರಿಂದ ಪ್ರತಿಭಟನೆ| ಧಾರವಾಡದ ಡಿಸಿ ಕಚೇರಿ ಎದುರು ಯುವಕರ ಪ್ರತಿಭಟನೆ| ಲಾಕ್‌ಡೌನ್‌ ಸಡಿಲಿಕೆ ಅದ್ರೂ ಕೂಡ ಜಿಮ್‌ ತೆರೆಯಲು ಅನುಮತಿ ನೀಡದ ಸರ್ಕಾರ|

ಧಾರವಾಡ(ಜೂ.19):ಜಿಮ್‌ ಪ್ರಾರಂಭಿಸುವಂತೆ ಅಗ್ರಹಿಸಿ ಯುವಕರು ಕೈಯಲ್ಲಿ ಜಿಮ್‌ ಸಲಕರಣಿಗಳನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ಇಂದು(ಶುಕ್ರವಾರ) ನಡೆದಿದೆ. ಜಿಮ್‌ ಪ್ರಾರಂಭ ಮಾಡಲೇಬೇಕು ಎಂದು ಯುವಕರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಕೊರೋನಾ ಕಾಟ: ರಾಜ್ಯದಲ್ಲಿ ಶುರುವಾಗಲಿದೆ ಕೋವಿಡ್‌ ಕೇರ್‌ ಸೆಂಟರ್‌

ಕೊರೋನಾ ವೈರಸ್‌ ತಡೆಗಟ್ಟಲು ಲಾಕ್‌ಡೌನ್‌ ಘೋಷಣೆಯಾದಾಗಿನಿಂದ ಜಿಮ್‌ಗಳು ಬಂದ್‌ ಅಗಿವೆ.  ಆದರೆ ಇದೀಗ ಲಾಕ್‌ಡೌನ್‌ ಸಡಿಲಿಕೆ ಅದ್ರೂ ಕೂಡ ಜಿಮ್‌ಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಹೀಗಾಗಿ ಯುವಕರು ಜಿಮ್‌ ತೆರೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?