ಧಾರವಾಡ: ಡಿಸಿ ಕಚೇರಿ ಮುಂದೆ ಜಿಮ್ ಮಾಡಿ ಯುವಕರ ಪ್ರತಿಭಟನೆ!

ಧಾರವಾಡ: ಡಿಸಿ ಕಚೇರಿ ಮುಂದೆ ಜಿಮ್ ಮಾಡಿ ಯುವಕರ ಪ್ರತಿಭಟನೆ!

Suvarna News   | Asianet News
Published : Jun 19, 2020, 02:50 PM IST

ಜಿಮ್‌ ಪ್ರಾರಂಭಿಸುವಂತೆ ಅಗ್ರಹಿಸಿ ಯುವಕರಿಂದ ಪ್ರತಿಭಟನೆ| ಧಾರವಾಡದ ಡಿಸಿ ಕಚೇರಿ ಎದುರು ಯುವಕರ ಪ್ರತಿಭಟನೆ| ಲಾಕ್‌ಡೌನ್‌ ಸಡಿಲಿಕೆ ಅದ್ರೂ ಕೂಡ ಜಿಮ್‌ ತೆರೆಯಲು ಅನುಮತಿ ನೀಡದ ಸರ್ಕಾರ|

ಧಾರವಾಡ(ಜೂ.19):ಜಿಮ್‌ ಪ್ರಾರಂಭಿಸುವಂತೆ ಅಗ್ರಹಿಸಿ ಯುವಕರು ಕೈಯಲ್ಲಿ ಜಿಮ್‌ ಸಲಕರಣಿಗಳನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ಇಂದು(ಶುಕ್ರವಾರ) ನಡೆದಿದೆ. ಜಿಮ್‌ ಪ್ರಾರಂಭ ಮಾಡಲೇಬೇಕು ಎಂದು ಯುವಕರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಕೊರೋನಾ ಕಾಟ: ರಾಜ್ಯದಲ್ಲಿ ಶುರುವಾಗಲಿದೆ ಕೋವಿಡ್‌ ಕೇರ್‌ ಸೆಂಟರ್‌

ಕೊರೋನಾ ವೈರಸ್‌ ತಡೆಗಟ್ಟಲು ಲಾಕ್‌ಡೌನ್‌ ಘೋಷಣೆಯಾದಾಗಿನಿಂದ ಜಿಮ್‌ಗಳು ಬಂದ್‌ ಅಗಿವೆ.  ಆದರೆ ಇದೀಗ ಲಾಕ್‌ಡೌನ್‌ ಸಡಿಲಿಕೆ ಅದ್ರೂ ಕೂಡ ಜಿಮ್‌ಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಹೀಗಾಗಿ ಯುವಕರು ಜಿಮ್‌ ತೆರೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!