ಪ್ರಧಾನಿ ಸ್ವಾಗತಕ್ಕಾಗಿ ಹಾಕಿದ್ದ ರಸ್ತೇಲಿ ಗುಂಡಿ:  ಪಿಎಂ ಆಫೀಸ್‌ ಮಾಹಿತಿ ಕೇಳಿದ್ರೂ BBMP ಉದಾಸೀನ

ಪ್ರಧಾನಿ ಸ್ವಾಗತಕ್ಕಾಗಿ ಹಾಕಿದ್ದ ರಸ್ತೇಲಿ ಗುಂಡಿ: ಪಿಎಂ ಆಫೀಸ್‌ ಮಾಹಿತಿ ಕೇಳಿದ್ರೂ BBMP ಉದಾಸೀನ

Published : Oct 21, 2022, 03:36 PM ISTUpdated : Oct 21, 2022, 03:52 PM IST

BBMP News: ಕಾಮಗಾರಿ ಮುಗಿದ ಕೆಲವೇ ದಿನದಲ್ಲಿ ಅಂಬೇಡ್ಕರ್‌ ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ಭಾರೀ ಪ್ರಮಾಣದ ಗುಂಡಿ ಸೃಷ್ಟಿಯಾಗಿತ್ತು 

ಬೆಂಗಳೂರು (ಅ. 21): ಜೂನ್‌ 20ರಂದು  ಪ್ರಧಾನಿ ಮೋದಿ (PM Narendra Modi) ಬೆಂಗಳೂರಿಗೆ ಆಗಮಿಸುವ ಮುನ್ನ ಬಳ್ಳಾರಿ ರಸ್ತೆ, ತುಮಕೂರು ರಸ್ತೆ, ಕೊಮ್ಮಘಟ್ಟರಸ್ತೆ ಹಾಗೂ ಬೆಂಗಳೂರು ವಿಶ್ವ ವಿದ್ಯಾಲಯ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು.  ಆದರೆ ಕಾಮಗಾರಿ ಮುಗಿದ ಕೆಲವೇ ದಿನದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಅಂಬೇಡ್ಕರ್‌ ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ಭಾರೀ ಪ್ರಮಾಣದ ಗುಂಡಿ ಸೃಷ್ಟಿಯಾಗಿತ್ತು.  ಈ ಬೆನ್ನಲೇ ರಸ್ತೆ ಡಾಂಬರು ಕಿತ್ತು ಬಂದಿರುವ ಬಗ್ಗೆ ಪ್ರಧಾನಿ ಕಚೇರಿ ಕಾರಣ ಕೇಳಿತ್ತು. ಪ್ರಧಾನಿ ಕಚೇರಿ ಪ್ರಶ್ನೆ ಕೇಳಿ 4 ತಿಂಗಳೂ ಕಳೆದ್ರೂ ಬಿಬಿಎಂಪಿ (BBMP) ಉತ್ತರ ನೀಡಿಲ್ಲ. ಹೀಗಾಗಿ ಪ್ರಧಾನಿ ಕಚೇರಿ ಪತ್ರಕ್ಕೂ ಬಿಬಿಎಂಪಿಯಲ್ಲಿ ಬೆಲೆ ಇಲ್ವಾ? ಪಿಎಂ ಆಫೀಸ್‌ ಅಧಿಕಾರಿಗಳನ್ನೇ ಯಾಮಾರಿಸಿತಾ ಬಿಬಿಎಂಪಿ? ಎಂಬ ಅನುಮಾನ ಈಗ ಮೂಡಿದೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

Bengaluru: ರಸ್ತೆ ದುರಸ್ತಿಗೂ ಮುನ್ನ ಚರಂಡಿ ಸ್ವಚ್ಛಗೊಳಿಸಿ: ತುಷಾರ್‌ ಗಿರಿನಾಥ್‌

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more