ಪ್ರಧಾನಿ ಸ್ವಾಗತಕ್ಕಾಗಿ ಹಾಕಿದ್ದ ರಸ್ತೇಲಿ ಗುಂಡಿ:  ಪಿಎಂ ಆಫೀಸ್‌ ಮಾಹಿತಿ ಕೇಳಿದ್ರೂ BBMP ಉದಾಸೀನ

ಪ್ರಧಾನಿ ಸ್ವಾಗತಕ್ಕಾಗಿ ಹಾಕಿದ್ದ ರಸ್ತೇಲಿ ಗುಂಡಿ: ಪಿಎಂ ಆಫೀಸ್‌ ಮಾಹಿತಿ ಕೇಳಿದ್ರೂ BBMP ಉದಾಸೀನ

Published : Oct 21, 2022, 03:36 PM ISTUpdated : Oct 21, 2022, 03:52 PM IST

BBMP News: ಕಾಮಗಾರಿ ಮುಗಿದ ಕೆಲವೇ ದಿನದಲ್ಲಿ ಅಂಬೇಡ್ಕರ್‌ ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ಭಾರೀ ಪ್ರಮಾಣದ ಗುಂಡಿ ಸೃಷ್ಟಿಯಾಗಿತ್ತು 

ಬೆಂಗಳೂರು (ಅ. 21): ಜೂನ್‌ 20ರಂದು  ಪ್ರಧಾನಿ ಮೋದಿ (PM Narendra Modi) ಬೆಂಗಳೂರಿಗೆ ಆಗಮಿಸುವ ಮುನ್ನ ಬಳ್ಳಾರಿ ರಸ್ತೆ, ತುಮಕೂರು ರಸ್ತೆ, ಕೊಮ್ಮಘಟ್ಟರಸ್ತೆ ಹಾಗೂ ಬೆಂಗಳೂರು ವಿಶ್ವ ವಿದ್ಯಾಲಯ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು.  ಆದರೆ ಕಾಮಗಾರಿ ಮುಗಿದ ಕೆಲವೇ ದಿನದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಅಂಬೇಡ್ಕರ್‌ ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ಭಾರೀ ಪ್ರಮಾಣದ ಗುಂಡಿ ಸೃಷ್ಟಿಯಾಗಿತ್ತು.  ಈ ಬೆನ್ನಲೇ ರಸ್ತೆ ಡಾಂಬರು ಕಿತ್ತು ಬಂದಿರುವ ಬಗ್ಗೆ ಪ್ರಧಾನಿ ಕಚೇರಿ ಕಾರಣ ಕೇಳಿತ್ತು. ಪ್ರಧಾನಿ ಕಚೇರಿ ಪ್ರಶ್ನೆ ಕೇಳಿ 4 ತಿಂಗಳೂ ಕಳೆದ್ರೂ ಬಿಬಿಎಂಪಿ (BBMP) ಉತ್ತರ ನೀಡಿಲ್ಲ. ಹೀಗಾಗಿ ಪ್ರಧಾನಿ ಕಚೇರಿ ಪತ್ರಕ್ಕೂ ಬಿಬಿಎಂಪಿಯಲ್ಲಿ ಬೆಲೆ ಇಲ್ವಾ? ಪಿಎಂ ಆಫೀಸ್‌ ಅಧಿಕಾರಿಗಳನ್ನೇ ಯಾಮಾರಿಸಿತಾ ಬಿಬಿಎಂಪಿ? ಎಂಬ ಅನುಮಾನ ಈಗ ಮೂಡಿದೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

Bengaluru: ರಸ್ತೆ ದುರಸ್ತಿಗೂ ಮುನ್ನ ಚರಂಡಿ ಸ್ವಚ್ಛಗೊಳಿಸಿ: ತುಷಾರ್‌ ಗಿರಿನಾಥ್‌

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more