ಪ್ರಧಾನಿ ಸ್ವಾಗತಕ್ಕಾಗಿ ಹಾಕಿದ್ದ ರಸ್ತೇಲಿ ಗುಂಡಿ:  ಪಿಎಂ ಆಫೀಸ್‌ ಮಾಹಿತಿ ಕೇಳಿದ್ರೂ BBMP ಉದಾಸೀನ

ಪ್ರಧಾನಿ ಸ್ವಾಗತಕ್ಕಾಗಿ ಹಾಕಿದ್ದ ರಸ್ತೇಲಿ ಗುಂಡಿ: ಪಿಎಂ ಆಫೀಸ್‌ ಮಾಹಿತಿ ಕೇಳಿದ್ರೂ BBMP ಉದಾಸೀನ

Published : Oct 21, 2022, 03:36 PM ISTUpdated : Oct 21, 2022, 03:52 PM IST

BBMP News: ಕಾಮಗಾರಿ ಮುಗಿದ ಕೆಲವೇ ದಿನದಲ್ಲಿ ಅಂಬೇಡ್ಕರ್‌ ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ಭಾರೀ ಪ್ರಮಾಣದ ಗುಂಡಿ ಸೃಷ್ಟಿಯಾಗಿತ್ತು 

ಬೆಂಗಳೂರು (ಅ. 21): ಜೂನ್‌ 20ರಂದು  ಪ್ರಧಾನಿ ಮೋದಿ (PM Narendra Modi) ಬೆಂಗಳೂರಿಗೆ ಆಗಮಿಸುವ ಮುನ್ನ ಬಳ್ಳಾರಿ ರಸ್ತೆ, ತುಮಕೂರು ರಸ್ತೆ, ಕೊಮ್ಮಘಟ್ಟರಸ್ತೆ ಹಾಗೂ ಬೆಂಗಳೂರು ವಿಶ್ವ ವಿದ್ಯಾಲಯ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು.  ಆದರೆ ಕಾಮಗಾರಿ ಮುಗಿದ ಕೆಲವೇ ದಿನದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಅಂಬೇಡ್ಕರ್‌ ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ಭಾರೀ ಪ್ರಮಾಣದ ಗುಂಡಿ ಸೃಷ್ಟಿಯಾಗಿತ್ತು.  ಈ ಬೆನ್ನಲೇ ರಸ್ತೆ ಡಾಂಬರು ಕಿತ್ತು ಬಂದಿರುವ ಬಗ್ಗೆ ಪ್ರಧಾನಿ ಕಚೇರಿ ಕಾರಣ ಕೇಳಿತ್ತು. ಪ್ರಧಾನಿ ಕಚೇರಿ ಪ್ರಶ್ನೆ ಕೇಳಿ 4 ತಿಂಗಳೂ ಕಳೆದ್ರೂ ಬಿಬಿಎಂಪಿ (BBMP) ಉತ್ತರ ನೀಡಿಲ್ಲ. ಹೀಗಾಗಿ ಪ್ರಧಾನಿ ಕಚೇರಿ ಪತ್ರಕ್ಕೂ ಬಿಬಿಎಂಪಿಯಲ್ಲಿ ಬೆಲೆ ಇಲ್ವಾ? ಪಿಎಂ ಆಫೀಸ್‌ ಅಧಿಕಾರಿಗಳನ್ನೇ ಯಾಮಾರಿಸಿತಾ ಬಿಬಿಎಂಪಿ? ಎಂಬ ಅನುಮಾನ ಈಗ ಮೂಡಿದೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

Bengaluru: ರಸ್ತೆ ದುರಸ್ತಿಗೂ ಮುನ್ನ ಚರಂಡಿ ಸ್ವಚ್ಛಗೊಳಿಸಿ: ತುಷಾರ್‌ ಗಿರಿನಾಥ್‌

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more