ಬಣ್ಣ ಬಣ್ಣದ ಹಣತೆ..ಒಂದಕ್ಕಿಂತ ಒಂದು ಸುಂದರ: ವಿಶೇಷ ಚೇತನ ಮಕ್ಕಳ ಪ್ರತಿಭೆಗೆ ಭಾರೀ ಪ್ರೋತ್ಸಾಹ

ಬಣ್ಣ ಬಣ್ಣದ ಹಣತೆ..ಒಂದಕ್ಕಿಂತ ಒಂದು ಸುಂದರ: ವಿಶೇಷ ಚೇತನ ಮಕ್ಕಳ ಪ್ರತಿಭೆಗೆ ಭಾರೀ ಪ್ರೋತ್ಸಾಹ

Published : Nov 13, 2023, 11:33 AM IST

ದೀಪಾವಳಿ ಕತ್ತಲಿನಿಂದ ಬೆಳಕಿನೆಡೆಗೆ. ನಿತ್ಯ ಬದುಕಿನಿಂದ ಹೊಸತನದ ಬದುಕಿಗೆ ದಾರಿ ತೋರಿಸೋ ಸಂಭ್ರಮದ ಹಬ್ಬ. ಮಕ್ಕಳ ಪಾಲಿಗಂತೂ ದೀಪಾವಳಿ ದೀಪ ಹಚ್ಚಿ ಎಲ್ಲರೂ ಸೇರಿ ಪಟಾಕಿ ಸಿಡಿಸಿ  ಸಂಭ್ರಮಿಸೋ ದಿವಸ. ಇಲ್ಲೊಂದು ಶಾಲೆಯ ಮಕ್ಕಳಿಗೆ ಹಣತೆಯೇ ಬಾಳ ಬೆಳಕಾಗಿದೆ.
 

ಬಣ್ಣ ಬಣ್ಣದ ಹಣತೆ. ಒಂದಕ್ಕಿಂತ ಒಂದು ಸುಂದರ..ಬೆಳಕಿನ ಹಬ್ಬದ ಸಂಭ್ರ ಇಮ್ಮಡಿ ಗೊಳಿಸುವ ಈ ಸ್ಪೆಷಲ್ ಹಣತೆಗಳಿಗೆ(Deepa) ಡಿಮ್ಯಾಂಡಪ್ಪೋ ಡಿಮ್ಯಾಂಡ್. ಮಾರುಕಟ್ಟೆಯಲ್ಲಿ ಸಿಗುವ ಇತರೆ ಹಣತೆಗಳಿಗಿಂತ ಈ ಹಣತೆಗಳು ಡಿಫರೆಂಟ್ ಆಗಿ ಕಾಣುತ್ತವೆ.. ಅಷ್ಟೇ ಅಲ್ಲ ಈ ಸ್ಪೆಷಲ್ ಹಣತೆ ಹಿಂದೆಯೂ ಒಂದು ವಿಶೇಷತೆ ಇದೆ.. ಹೀಗೆ ಬಣ್ಣ ಬಣ್ಣರ ರೂಪ ಪಡೆದ ಹಣತೆಗಳ ಹಿಂದಿರೋದಿ ವಿಶೇಷ ಚೇತನರು( Specialized Children). ಮಂಗಳೂರಿನ (Mangalore) ವಿಠೋಬ ಟೆಂಪಲ್ ರೋಡ್ನಲ್ಲಿರುವ ನವಚೇತನ ವಿಶೇಷ ಶಾಲೆಯ ಮಕ್ಕಳ ಕೈಯ್ಯಲ್ಲಿ ಮೂಡಿ ಬಂದ ಹಣತೆಗಳಿವು. ತಮ್ಮನ್ನು ತಾವೇ ನಿಭಾಯಿಸಲಾಗದ ವಿಶೇಷ ಚೇತನ ಮಕ್ಕಳು ಈ ಹಣತೆಗಳನ್ನು ತಯಾರಿಸಿದ್ದು ವಿಶೇಷ. ನವಚೇತನ ವಿಶೇಷ ಸ್ಕೂಲ್ನ ಮಕ್ಕಳಿಗೆ ಸುಮಾರು 20 ವರ್ಷಗಳಿಂದ ಇಂತಹ ಕರ ಕುಶಲ ತಯಾರಿಯ ತರಬೇತಿ ನೀಡಲಾಗುತ್ತಿದೆ. ಕೇವಲ ಹಣತೆ ಮಾತ್ರವಲ್ಲದೆ, ವೆಡ್ಡಿಂಗ್ ಕಾರ್ಡ್, ಸ್ವೀಟ್ ಬಾಕ್ಸ್, ಗಿಫ್ಟ್ ಬಾಕ್ಸ್ಗಳನ್ನೂ ತಯಾರಿಸೋದು ಗೊತ್ತು.ವಿಶೇಷ ಚೇತನ ಮಕ್ಕಳ ವಿಶೇಷ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿರುವ ಜನ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇದು ಮಕ್ಕಳ ಕೌಶಲ್ಯಾಭಿವೃದ್ಧಿ ಜೊತೆಗೆ ಆರ್ಥಿಕ ಭದ್ರತೆಯನ್ನೂ ನೀಡುತ್ತಿದೆ. ಹಣತೆ ಇಲ್ಲದೆ ದೀಪಾವಳಿ ಹಬ್ಬ ಪೂರ್ಣವಾಗೋದಿಲ್ಲ.ಬೆಳಕಿನ ಹಬ್ಬವನ್ನು ಸಂಭ್ರಮಿಸಲು ಈ ವಿಶೇಷ ಚೇತನರ ಸ್ಪೆಷಲ್ ಹಣತೆಯನ್ನೇ ಖರೀದಿ ಮಾಡ್ತಿದ್ದಾರೆ. ಶಾಲೆಗೆ ಭೇಟಿ ನೀಡಿ ಕೆಲವರು ಹಣತೆ ಖರೀದಿ ಮಾಡಿದ್ರೆ, ಉಳಿದ ಹಣತೆಗಳನ್ನು ಮಾರುಕಟ್ಟೆಯಲ್ಲಿ ಮಾರಟಕ್ಕಿಡಲಾಗಿದೆ.

ಇದನ್ನೂ ವೀಕ್ಷಿಸಿ:  ರಾಯಚೂರಲ್ಲಿ ಬಂಜಾರ ಸಮುದಾಯದ ದೀಪಾವಳಿ ಆಚರಣೆ ಸ್ಪೆಷಲ್: ಪೂಜೆ ಪುನಸ್ಕಾರ..ಮನೆಮನೆಗಳಲ್ಲೂ ಹಬ್ಬದ ಸಂಭ್ರಮ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!