ಬಣ್ಣ ಬಣ್ಣದ ಹಣತೆ..ಒಂದಕ್ಕಿಂತ ಒಂದು ಸುಂದರ: ವಿಶೇಷ ಚೇತನ ಮಕ್ಕಳ ಪ್ರತಿಭೆಗೆ ಭಾರೀ ಪ್ರೋತ್ಸಾಹ

ಬಣ್ಣ ಬಣ್ಣದ ಹಣತೆ..ಒಂದಕ್ಕಿಂತ ಒಂದು ಸುಂದರ: ವಿಶೇಷ ಚೇತನ ಮಕ್ಕಳ ಪ್ರತಿಭೆಗೆ ಭಾರೀ ಪ್ರೋತ್ಸಾಹ

Published : Nov 13, 2023, 11:33 AM IST

ದೀಪಾವಳಿ ಕತ್ತಲಿನಿಂದ ಬೆಳಕಿನೆಡೆಗೆ. ನಿತ್ಯ ಬದುಕಿನಿಂದ ಹೊಸತನದ ಬದುಕಿಗೆ ದಾರಿ ತೋರಿಸೋ ಸಂಭ್ರಮದ ಹಬ್ಬ. ಮಕ್ಕಳ ಪಾಲಿಗಂತೂ ದೀಪಾವಳಿ ದೀಪ ಹಚ್ಚಿ ಎಲ್ಲರೂ ಸೇರಿ ಪಟಾಕಿ ಸಿಡಿಸಿ  ಸಂಭ್ರಮಿಸೋ ದಿವಸ. ಇಲ್ಲೊಂದು ಶಾಲೆಯ ಮಕ್ಕಳಿಗೆ ಹಣತೆಯೇ ಬಾಳ ಬೆಳಕಾಗಿದೆ.
 

ಬಣ್ಣ ಬಣ್ಣದ ಹಣತೆ. ಒಂದಕ್ಕಿಂತ ಒಂದು ಸುಂದರ..ಬೆಳಕಿನ ಹಬ್ಬದ ಸಂಭ್ರ ಇಮ್ಮಡಿ ಗೊಳಿಸುವ ಈ ಸ್ಪೆಷಲ್ ಹಣತೆಗಳಿಗೆ(Deepa) ಡಿಮ್ಯಾಂಡಪ್ಪೋ ಡಿಮ್ಯಾಂಡ್. ಮಾರುಕಟ್ಟೆಯಲ್ಲಿ ಸಿಗುವ ಇತರೆ ಹಣತೆಗಳಿಗಿಂತ ಈ ಹಣತೆಗಳು ಡಿಫರೆಂಟ್ ಆಗಿ ಕಾಣುತ್ತವೆ.. ಅಷ್ಟೇ ಅಲ್ಲ ಈ ಸ್ಪೆಷಲ್ ಹಣತೆ ಹಿಂದೆಯೂ ಒಂದು ವಿಶೇಷತೆ ಇದೆ.. ಹೀಗೆ ಬಣ್ಣ ಬಣ್ಣರ ರೂಪ ಪಡೆದ ಹಣತೆಗಳ ಹಿಂದಿರೋದಿ ವಿಶೇಷ ಚೇತನರು( Specialized Children). ಮಂಗಳೂರಿನ (Mangalore) ವಿಠೋಬ ಟೆಂಪಲ್ ರೋಡ್ನಲ್ಲಿರುವ ನವಚೇತನ ವಿಶೇಷ ಶಾಲೆಯ ಮಕ್ಕಳ ಕೈಯ್ಯಲ್ಲಿ ಮೂಡಿ ಬಂದ ಹಣತೆಗಳಿವು. ತಮ್ಮನ್ನು ತಾವೇ ನಿಭಾಯಿಸಲಾಗದ ವಿಶೇಷ ಚೇತನ ಮಕ್ಕಳು ಈ ಹಣತೆಗಳನ್ನು ತಯಾರಿಸಿದ್ದು ವಿಶೇಷ. ನವಚೇತನ ವಿಶೇಷ ಸ್ಕೂಲ್ನ ಮಕ್ಕಳಿಗೆ ಸುಮಾರು 20 ವರ್ಷಗಳಿಂದ ಇಂತಹ ಕರ ಕುಶಲ ತಯಾರಿಯ ತರಬೇತಿ ನೀಡಲಾಗುತ್ತಿದೆ. ಕೇವಲ ಹಣತೆ ಮಾತ್ರವಲ್ಲದೆ, ವೆಡ್ಡಿಂಗ್ ಕಾರ್ಡ್, ಸ್ವೀಟ್ ಬಾಕ್ಸ್, ಗಿಫ್ಟ್ ಬಾಕ್ಸ್ಗಳನ್ನೂ ತಯಾರಿಸೋದು ಗೊತ್ತು.ವಿಶೇಷ ಚೇತನ ಮಕ್ಕಳ ವಿಶೇಷ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿರುವ ಜನ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇದು ಮಕ್ಕಳ ಕೌಶಲ್ಯಾಭಿವೃದ್ಧಿ ಜೊತೆಗೆ ಆರ್ಥಿಕ ಭದ್ರತೆಯನ್ನೂ ನೀಡುತ್ತಿದೆ. ಹಣತೆ ಇಲ್ಲದೆ ದೀಪಾವಳಿ ಹಬ್ಬ ಪೂರ್ಣವಾಗೋದಿಲ್ಲ.ಬೆಳಕಿನ ಹಬ್ಬವನ್ನು ಸಂಭ್ರಮಿಸಲು ಈ ವಿಶೇಷ ಚೇತನರ ಸ್ಪೆಷಲ್ ಹಣತೆಯನ್ನೇ ಖರೀದಿ ಮಾಡ್ತಿದ್ದಾರೆ. ಶಾಲೆಗೆ ಭೇಟಿ ನೀಡಿ ಕೆಲವರು ಹಣತೆ ಖರೀದಿ ಮಾಡಿದ್ರೆ, ಉಳಿದ ಹಣತೆಗಳನ್ನು ಮಾರುಕಟ್ಟೆಯಲ್ಲಿ ಮಾರಟಕ್ಕಿಡಲಾಗಿದೆ.

ಇದನ್ನೂ ವೀಕ್ಷಿಸಿ:  ರಾಯಚೂರಲ್ಲಿ ಬಂಜಾರ ಸಮುದಾಯದ ದೀಪಾವಳಿ ಆಚರಣೆ ಸ್ಪೆಷಲ್: ಪೂಜೆ ಪುನಸ್ಕಾರ..ಮನೆಮನೆಗಳಲ್ಲೂ ಹಬ್ಬದ ಸಂಭ್ರಮ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್