ಬಣ್ಣ ಬಣ್ಣದ ಹಣತೆ..ಒಂದಕ್ಕಿಂತ ಒಂದು ಸುಂದರ: ವಿಶೇಷ ಚೇತನ ಮಕ್ಕಳ ಪ್ರತಿಭೆಗೆ ಭಾರೀ ಪ್ರೋತ್ಸಾಹ

ಬಣ್ಣ ಬಣ್ಣದ ಹಣತೆ..ಒಂದಕ್ಕಿಂತ ಒಂದು ಸುಂದರ: ವಿಶೇಷ ಚೇತನ ಮಕ್ಕಳ ಪ್ರತಿಭೆಗೆ ಭಾರೀ ಪ್ರೋತ್ಸಾಹ

Published : Nov 13, 2023, 11:33 AM IST

ದೀಪಾವಳಿ ಕತ್ತಲಿನಿಂದ ಬೆಳಕಿನೆಡೆಗೆ. ನಿತ್ಯ ಬದುಕಿನಿಂದ ಹೊಸತನದ ಬದುಕಿಗೆ ದಾರಿ ತೋರಿಸೋ ಸಂಭ್ರಮದ ಹಬ್ಬ. ಮಕ್ಕಳ ಪಾಲಿಗಂತೂ ದೀಪಾವಳಿ ದೀಪ ಹಚ್ಚಿ ಎಲ್ಲರೂ ಸೇರಿ ಪಟಾಕಿ ಸಿಡಿಸಿ  ಸಂಭ್ರಮಿಸೋ ದಿವಸ. ಇಲ್ಲೊಂದು ಶಾಲೆಯ ಮಕ್ಕಳಿಗೆ ಹಣತೆಯೇ ಬಾಳ ಬೆಳಕಾಗಿದೆ.
 

ಬಣ್ಣ ಬಣ್ಣದ ಹಣತೆ. ಒಂದಕ್ಕಿಂತ ಒಂದು ಸುಂದರ..ಬೆಳಕಿನ ಹಬ್ಬದ ಸಂಭ್ರ ಇಮ್ಮಡಿ ಗೊಳಿಸುವ ಈ ಸ್ಪೆಷಲ್ ಹಣತೆಗಳಿಗೆ(Deepa) ಡಿಮ್ಯಾಂಡಪ್ಪೋ ಡಿಮ್ಯಾಂಡ್. ಮಾರುಕಟ್ಟೆಯಲ್ಲಿ ಸಿಗುವ ಇತರೆ ಹಣತೆಗಳಿಗಿಂತ ಈ ಹಣತೆಗಳು ಡಿಫರೆಂಟ್ ಆಗಿ ಕಾಣುತ್ತವೆ.. ಅಷ್ಟೇ ಅಲ್ಲ ಈ ಸ್ಪೆಷಲ್ ಹಣತೆ ಹಿಂದೆಯೂ ಒಂದು ವಿಶೇಷತೆ ಇದೆ.. ಹೀಗೆ ಬಣ್ಣ ಬಣ್ಣರ ರೂಪ ಪಡೆದ ಹಣತೆಗಳ ಹಿಂದಿರೋದಿ ವಿಶೇಷ ಚೇತನರು( Specialized Children). ಮಂಗಳೂರಿನ (Mangalore) ವಿಠೋಬ ಟೆಂಪಲ್ ರೋಡ್ನಲ್ಲಿರುವ ನವಚೇತನ ವಿಶೇಷ ಶಾಲೆಯ ಮಕ್ಕಳ ಕೈಯ್ಯಲ್ಲಿ ಮೂಡಿ ಬಂದ ಹಣತೆಗಳಿವು. ತಮ್ಮನ್ನು ತಾವೇ ನಿಭಾಯಿಸಲಾಗದ ವಿಶೇಷ ಚೇತನ ಮಕ್ಕಳು ಈ ಹಣತೆಗಳನ್ನು ತಯಾರಿಸಿದ್ದು ವಿಶೇಷ. ನವಚೇತನ ವಿಶೇಷ ಸ್ಕೂಲ್ನ ಮಕ್ಕಳಿಗೆ ಸುಮಾರು 20 ವರ್ಷಗಳಿಂದ ಇಂತಹ ಕರ ಕುಶಲ ತಯಾರಿಯ ತರಬೇತಿ ನೀಡಲಾಗುತ್ತಿದೆ. ಕೇವಲ ಹಣತೆ ಮಾತ್ರವಲ್ಲದೆ, ವೆಡ್ಡಿಂಗ್ ಕಾರ್ಡ್, ಸ್ವೀಟ್ ಬಾಕ್ಸ್, ಗಿಫ್ಟ್ ಬಾಕ್ಸ್ಗಳನ್ನೂ ತಯಾರಿಸೋದು ಗೊತ್ತು.ವಿಶೇಷ ಚೇತನ ಮಕ್ಕಳ ವಿಶೇಷ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿರುವ ಜನ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇದು ಮಕ್ಕಳ ಕೌಶಲ್ಯಾಭಿವೃದ್ಧಿ ಜೊತೆಗೆ ಆರ್ಥಿಕ ಭದ್ರತೆಯನ್ನೂ ನೀಡುತ್ತಿದೆ. ಹಣತೆ ಇಲ್ಲದೆ ದೀಪಾವಳಿ ಹಬ್ಬ ಪೂರ್ಣವಾಗೋದಿಲ್ಲ.ಬೆಳಕಿನ ಹಬ್ಬವನ್ನು ಸಂಭ್ರಮಿಸಲು ಈ ವಿಶೇಷ ಚೇತನರ ಸ್ಪೆಷಲ್ ಹಣತೆಯನ್ನೇ ಖರೀದಿ ಮಾಡ್ತಿದ್ದಾರೆ. ಶಾಲೆಗೆ ಭೇಟಿ ನೀಡಿ ಕೆಲವರು ಹಣತೆ ಖರೀದಿ ಮಾಡಿದ್ರೆ, ಉಳಿದ ಹಣತೆಗಳನ್ನು ಮಾರುಕಟ್ಟೆಯಲ್ಲಿ ಮಾರಟಕ್ಕಿಡಲಾಗಿದೆ.

ಇದನ್ನೂ ವೀಕ್ಷಿಸಿ:  ರಾಯಚೂರಲ್ಲಿ ಬಂಜಾರ ಸಮುದಾಯದ ದೀಪಾವಳಿ ಆಚರಣೆ ಸ್ಪೆಷಲ್: ಪೂಜೆ ಪುನಸ್ಕಾರ..ಮನೆಮನೆಗಳಲ್ಲೂ ಹಬ್ಬದ ಸಂಭ್ರಮ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!