ಬಣ್ಣ ಬಣ್ಣದ ಹಣತೆ..ಒಂದಕ್ಕಿಂತ ಒಂದು ಸುಂದರ: ವಿಶೇಷ ಚೇತನ ಮಕ್ಕಳ ಪ್ರತಿಭೆಗೆ ಭಾರೀ ಪ್ರೋತ್ಸಾಹ

ಬಣ್ಣ ಬಣ್ಣದ ಹಣತೆ..ಒಂದಕ್ಕಿಂತ ಒಂದು ಸುಂದರ: ವಿಶೇಷ ಚೇತನ ಮಕ್ಕಳ ಪ್ರತಿಭೆಗೆ ಭಾರೀ ಪ್ರೋತ್ಸಾಹ

Published : Nov 13, 2023, 11:33 AM IST

ದೀಪಾವಳಿ ಕತ್ತಲಿನಿಂದ ಬೆಳಕಿನೆಡೆಗೆ. ನಿತ್ಯ ಬದುಕಿನಿಂದ ಹೊಸತನದ ಬದುಕಿಗೆ ದಾರಿ ತೋರಿಸೋ ಸಂಭ್ರಮದ ಹಬ್ಬ. ಮಕ್ಕಳ ಪಾಲಿಗಂತೂ ದೀಪಾವಳಿ ದೀಪ ಹಚ್ಚಿ ಎಲ್ಲರೂ ಸೇರಿ ಪಟಾಕಿ ಸಿಡಿಸಿ  ಸಂಭ್ರಮಿಸೋ ದಿವಸ. ಇಲ್ಲೊಂದು ಶಾಲೆಯ ಮಕ್ಕಳಿಗೆ ಹಣತೆಯೇ ಬಾಳ ಬೆಳಕಾಗಿದೆ.
 

ಬಣ್ಣ ಬಣ್ಣದ ಹಣತೆ. ಒಂದಕ್ಕಿಂತ ಒಂದು ಸುಂದರ..ಬೆಳಕಿನ ಹಬ್ಬದ ಸಂಭ್ರ ಇಮ್ಮಡಿ ಗೊಳಿಸುವ ಈ ಸ್ಪೆಷಲ್ ಹಣತೆಗಳಿಗೆ(Deepa) ಡಿಮ್ಯಾಂಡಪ್ಪೋ ಡಿಮ್ಯಾಂಡ್. ಮಾರುಕಟ್ಟೆಯಲ್ಲಿ ಸಿಗುವ ಇತರೆ ಹಣತೆಗಳಿಗಿಂತ ಈ ಹಣತೆಗಳು ಡಿಫರೆಂಟ್ ಆಗಿ ಕಾಣುತ್ತವೆ.. ಅಷ್ಟೇ ಅಲ್ಲ ಈ ಸ್ಪೆಷಲ್ ಹಣತೆ ಹಿಂದೆಯೂ ಒಂದು ವಿಶೇಷತೆ ಇದೆ.. ಹೀಗೆ ಬಣ್ಣ ಬಣ್ಣರ ರೂಪ ಪಡೆದ ಹಣತೆಗಳ ಹಿಂದಿರೋದಿ ವಿಶೇಷ ಚೇತನರು( Specialized Children). ಮಂಗಳೂರಿನ (Mangalore) ವಿಠೋಬ ಟೆಂಪಲ್ ರೋಡ್ನಲ್ಲಿರುವ ನವಚೇತನ ವಿಶೇಷ ಶಾಲೆಯ ಮಕ್ಕಳ ಕೈಯ್ಯಲ್ಲಿ ಮೂಡಿ ಬಂದ ಹಣತೆಗಳಿವು. ತಮ್ಮನ್ನು ತಾವೇ ನಿಭಾಯಿಸಲಾಗದ ವಿಶೇಷ ಚೇತನ ಮಕ್ಕಳು ಈ ಹಣತೆಗಳನ್ನು ತಯಾರಿಸಿದ್ದು ವಿಶೇಷ. ನವಚೇತನ ವಿಶೇಷ ಸ್ಕೂಲ್ನ ಮಕ್ಕಳಿಗೆ ಸುಮಾರು 20 ವರ್ಷಗಳಿಂದ ಇಂತಹ ಕರ ಕುಶಲ ತಯಾರಿಯ ತರಬೇತಿ ನೀಡಲಾಗುತ್ತಿದೆ. ಕೇವಲ ಹಣತೆ ಮಾತ್ರವಲ್ಲದೆ, ವೆಡ್ಡಿಂಗ್ ಕಾರ್ಡ್, ಸ್ವೀಟ್ ಬಾಕ್ಸ್, ಗಿಫ್ಟ್ ಬಾಕ್ಸ್ಗಳನ್ನೂ ತಯಾರಿಸೋದು ಗೊತ್ತು.ವಿಶೇಷ ಚೇತನ ಮಕ್ಕಳ ವಿಶೇಷ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿರುವ ಜನ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇದು ಮಕ್ಕಳ ಕೌಶಲ್ಯಾಭಿವೃದ್ಧಿ ಜೊತೆಗೆ ಆರ್ಥಿಕ ಭದ್ರತೆಯನ್ನೂ ನೀಡುತ್ತಿದೆ. ಹಣತೆ ಇಲ್ಲದೆ ದೀಪಾವಳಿ ಹಬ್ಬ ಪೂರ್ಣವಾಗೋದಿಲ್ಲ.ಬೆಳಕಿನ ಹಬ್ಬವನ್ನು ಸಂಭ್ರಮಿಸಲು ಈ ವಿಶೇಷ ಚೇತನರ ಸ್ಪೆಷಲ್ ಹಣತೆಯನ್ನೇ ಖರೀದಿ ಮಾಡ್ತಿದ್ದಾರೆ. ಶಾಲೆಗೆ ಭೇಟಿ ನೀಡಿ ಕೆಲವರು ಹಣತೆ ಖರೀದಿ ಮಾಡಿದ್ರೆ, ಉಳಿದ ಹಣತೆಗಳನ್ನು ಮಾರುಕಟ್ಟೆಯಲ್ಲಿ ಮಾರಟಕ್ಕಿಡಲಾಗಿದೆ.

ಇದನ್ನೂ ವೀಕ್ಷಿಸಿ:  ರಾಯಚೂರಲ್ಲಿ ಬಂಜಾರ ಸಮುದಾಯದ ದೀಪಾವಳಿ ಆಚರಣೆ ಸ್ಪೆಷಲ್: ಪೂಜೆ ಪುನಸ್ಕಾರ..ಮನೆಮನೆಗಳಲ್ಲೂ ಹಬ್ಬದ ಸಂಭ್ರಮ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!