ಪ್ರೆಸ್‌ಕ್ಲಬ್‌ನಲ್ಲಿ ನವೀಕೃತ ಸಭಾಂಗಣ, ಮಾಧ್ಯಮ ಕೇಂದ್ರ, ಡಿಜಿಟಲ್‌ ಲೈಬ್ರರಿಗೆ ಚಾಲನೆ

ಪ್ರೆಸ್‌ಕ್ಲಬ್‌ನಲ್ಲಿ ನವೀಕೃತ ಸಭಾಂಗಣ, ಮಾಧ್ಯಮ ಕೇಂದ್ರ, ಡಿಜಿಟಲ್‌ ಲೈಬ್ರರಿಗೆ ಚಾಲನೆ

Published : Apr 21, 2022, 12:18 PM IST

*  ವಾರ್ಷಿಕ ಪ್ರಶಸ್ತಿ ಪ್ರದಾನ 
*  ಸಂಕಷ್ಟದ ಸಮಯದಲ್ಲೂ ಪತ್ರಿಕೋದ್ಯಮ ನಡೆಸುವ ಜವಾಬ್ದಾರಿಯನ್ನ ಯಾರೂ ಮರೆಯಬಾರದು
* ಸಂಕಷ್ಟದಲ್ಲಿರುವ ಪತ್ರಕರ್ತರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ
 

ಬೆಂಗಳೂರು(ಏ.21): ಬೆಂಗಳೂರಿನ ಪ್ರತಿಷ್ಠಿತ ಪ್ರೆಸ್‌ ಕ್ಲಬ್‌ನಲ್ಲಿ ನಿರ್ಮಾಣಗೊಂಡಿರುವ ಡಿಜಿಟಲ್‌ ಲೈಬ್ರರಿ, ಮಾಧ್ಯಮ ಕೇಂದ್ರ ಹಾಗೂ ಫ್ಯಾಮಿಲಿ ಲಾಂಜ್‌ ಲೋಕಾರ್ಪಣೆಗೊಂಡಿದೆ. ಪತ್ರಕರ್ತ ಜಾರ್ಜ್‌, ಪಿ. ರಾಮಯ್ಯ ಅವರ ಸಮ್ಮುಖದಲ್ಲಿ ಸಂಸದ ಪಿ.ಸಿ. ಮೋಹನ್‌ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ವಾರ್ಷಿಕ ಪ್ರಶಸ್ತಿಗಳನ್ನ ಪ್ರದಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಹಿರಿಯ ಪತ್ರಕರ್ತ ಪಿ. ರಾಮಯ್ಯ ಅವರು, ಸಂಕಷ್ಟದ ಸಮಯದಲ್ಲೂ ಜನಹಿತದ ಪತ್ರಿಕೋದ್ಯಮ ನಡೆಸುವ ಜವಾಬ್ದಾರಿಯನ್ನ ಯಾರೂ ಮರೆಯಬಾರದು ಅಂತ ಹೇಳಿದ್ದಾರೆ. ಸಂಕಷ್ಟದಲ್ಲಿರುವ ಪತ್ರಕರ್ತರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಅಂತ ಹೇಳಿದ್ದಾರೆ. 

ಹಿಜಾಬ್‌, ಹಲಾಲ್‌ ಬಳಿಕ ಈಗ ಮಸೀದಿಗಳ ಮೈಕ್‌ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more