ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ಸಿಎಎ ವಿರೋಧಿ ಧ್ವನಿ!

ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ಸಿಎಎ ವಿರೋಧಿ ಧ್ವನಿ!

Suvarna News   | Asianet News
Published : Feb 07, 2020, 09:07 PM IST

ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ. 

ಕಲಬುರಗಿ(ಫೆ.07): ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ. ಗುಲಬರ್ಗಾ ವಿವಿ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಕವಿಗೋಷ್ಠಿಯಲ್ಲಿ "ಕಿರುತೆರೆ –ಸಾಮಾಜಿಕ ಜವಾಬ್ದಾರಿಗಳು" ವಿಷಯ ಮಂಡಿಸುವುದಕ್ಕಿಂತ ಮುನ್ನ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಸುರೇಶ್ ತಮ್ಮ ಅಭಿಪ್ರಾಯ ಹೊರಹಾಕಿದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?