ಮಳೆಯ ಕಣ್ಣಾಮುಚ್ಚಾಲೆಯಿಂದ ರೋಗಗಳಿಗೆ ಆಹ್ವಾನ: ಉಡುಪಿಯಲ್ಲಿ ಮಲೇರಿಯಾ, ಡೆಂಘೀ ಭೀತಿ !

ಮಳೆಯ ಕಣ್ಣಾಮುಚ್ಚಾಲೆಯಿಂದ ರೋಗಗಳಿಗೆ ಆಹ್ವಾನ: ಉಡುಪಿಯಲ್ಲಿ ಮಲೇರಿಯಾ, ಡೆಂಘೀ ಭೀತಿ !

Published : Aug 28, 2023, 10:41 AM IST

ಸಾಂಕ್ರಾಮಿಕ ರೋಗಕ್ಕೆ ಉಡುಪಿಯಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ಜನ ಡೆಂಗ್ಯೂ, ಮಲೇರಿಯಾಗೆ ತುತ್ತಾಗುತ್ತಿದ್ದಾರೆ. ಅದರಲ್ಲೂ ವಲಸೆ ಕಾರ್ಮಿಕರಲ್ಲೇ ಹೆಚ್ಚಾಗಿ ಕಂಡುಬರ್ತಿದ್ದು, ಇದು ಆತಂಕವನ್ನು ಶುರು ಮಾಡಿದೆ.

ಒಂದೆಡೆ ಬಿಟ್ಟು ಬಿಟ್ಟು ಸುರಿಯುವ ಮಳೆ..ಮತ್ತೊಂದೆಡೆ ಚರಂಡಿಯಲ್ಲಿ ನಿಂತ ನೀರು. ಸೊಳ್ಳೆಗಳ ಕಾಟಕ್ಕೆ ಬೇಸತ್ತ ಜನ. ಈ ದೃಶ್ಯ ಕಂಡು ಬಂದಿದ್ದು ಉಡುಪಿಯಲ್ಲಿ(Udupi). ಈ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಜೋಪಡಿ, ಗುಡಿಸಿನಲ್ಲೇ ಜೀವನ ಮಾಡೋರೇ ಜಾಸ್ತಿ. ಈ ಕುಟುಂಬಗಳಿಗೆ ಈಗ ಸಾಂಕ್ರಾಮಿಕ ರೋಗಗಳ( diseases) ಭೀತಿ ಶುರುವಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 22 ಮಲೇರಿಯಾ ಜೊತೆಗೆ 75 ಡೆಂಘೀ ಪ್ರಕರಣ ದಾಖಲಾಗಿವೆ. ಹವಾಮಾನ ಬದಲಾವಣೆಗೆ ಶೀತ,ಕೆಮ್ಮು, ಜ್ವರ ವ್ಯಾಪಕವಾಗಿದೆ. ಸಂತೆಕಟ್ಟೆ, ಕಲ್ಸಂಕ ಭಾಗದಲ್ಲಿ ಹೆಚ್ಚಿನ ಮಲೇರಿಯಾ(malaria) ದೃಢಪಟ್ಟಿದೆ. ಉಡುಪಿ ಜಿಲ್ಲೆಯಾದ್ಯಂತ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ನಗರ, ಗ್ರಾಮಾಂತರ ಭಾಗದಲ್ಲಿ ಬಿಡುವಿಲ್ಲದೇ ಸುತ್ತಾಡುತ್ತಿದ್ದಾರೆ. ಮಲೇರಿಯಾ, ಡೆಂಘೀ ರೋಗಲಕ್ಷಣಗಳು ಗ್ರಾಮೀಣ ಭಾಗಕ್ಕಿಂತಲೂ ನಗರ ಭಾಗದಲ್ಲಿ ಹೆಚ್ಚು ವರದಿಯಾಗುತ್ತಿದ್ದು ಶುಚಿತ್ವಕ್ಕೆ ಹೆಚ್ಚು ಗಮನ ಕೊಡಬೇಕು ಅಂತಾ ಆರೋಗ್ಯಾಧಿಕಾರಿ ಡಾ.ಪ್ರಶಾಂತ್ ಭಟ್ ಎಚ್ಚರಿಸಿದ್ದಾರೆ. ಉಡುಪಿಯಲ್ಲಿ ಜೂನ್‌ ಅಂತ್ಯಕ್ಕೆ 45 ಡೆಂಘೀ ಪ್ರಕರಣಗಳಿದ್ದವು. ಆಗಸ್ಟ್‌ನಲ್ಲಿ ಡೆಂಘೀ ಕೇಸ್‌ಗಳ ಸಂಖ್ಯೆ 75 ಏರಿಕೆಯಾಗಿದೆ.

ಇದನ್ನೂ ವೀಕ್ಷಿಸಿ:  ಕಾವೇರಿ ಸಂಘರ್ಷಕ್ಕೆ ಇಂದು ನಿರ್ಣಾಯಕ ದಿನ: ಕಾವೇರಿ ನಿಯಂತ್ರಣಾ ಸಮಿತಿಯಿಂದ ಹೈವೋಲ್ಟೇಜ್ ಸಭೆ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more