ಮಳೆಯ ಕಣ್ಣಾಮುಚ್ಚಾಲೆಯಿಂದ ರೋಗಗಳಿಗೆ ಆಹ್ವಾನ: ಉಡುಪಿಯಲ್ಲಿ ಮಲೇರಿಯಾ, ಡೆಂಘೀ ಭೀತಿ !

ಮಳೆಯ ಕಣ್ಣಾಮುಚ್ಚಾಲೆಯಿಂದ ರೋಗಗಳಿಗೆ ಆಹ್ವಾನ: ಉಡುಪಿಯಲ್ಲಿ ಮಲೇರಿಯಾ, ಡೆಂಘೀ ಭೀತಿ !

Published : Aug 28, 2023, 10:41 AM IST

ಸಾಂಕ್ರಾಮಿಕ ರೋಗಕ್ಕೆ ಉಡುಪಿಯಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ಜನ ಡೆಂಗ್ಯೂ, ಮಲೇರಿಯಾಗೆ ತುತ್ತಾಗುತ್ತಿದ್ದಾರೆ. ಅದರಲ್ಲೂ ವಲಸೆ ಕಾರ್ಮಿಕರಲ್ಲೇ ಹೆಚ್ಚಾಗಿ ಕಂಡುಬರ್ತಿದ್ದು, ಇದು ಆತಂಕವನ್ನು ಶುರು ಮಾಡಿದೆ.

ಒಂದೆಡೆ ಬಿಟ್ಟು ಬಿಟ್ಟು ಸುರಿಯುವ ಮಳೆ..ಮತ್ತೊಂದೆಡೆ ಚರಂಡಿಯಲ್ಲಿ ನಿಂತ ನೀರು. ಸೊಳ್ಳೆಗಳ ಕಾಟಕ್ಕೆ ಬೇಸತ್ತ ಜನ. ಈ ದೃಶ್ಯ ಕಂಡು ಬಂದಿದ್ದು ಉಡುಪಿಯಲ್ಲಿ(Udupi). ಈ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಜೋಪಡಿ, ಗುಡಿಸಿನಲ್ಲೇ ಜೀವನ ಮಾಡೋರೇ ಜಾಸ್ತಿ. ಈ ಕುಟುಂಬಗಳಿಗೆ ಈಗ ಸಾಂಕ್ರಾಮಿಕ ರೋಗಗಳ( diseases) ಭೀತಿ ಶುರುವಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 22 ಮಲೇರಿಯಾ ಜೊತೆಗೆ 75 ಡೆಂಘೀ ಪ್ರಕರಣ ದಾಖಲಾಗಿವೆ. ಹವಾಮಾನ ಬದಲಾವಣೆಗೆ ಶೀತ,ಕೆಮ್ಮು, ಜ್ವರ ವ್ಯಾಪಕವಾಗಿದೆ. ಸಂತೆಕಟ್ಟೆ, ಕಲ್ಸಂಕ ಭಾಗದಲ್ಲಿ ಹೆಚ್ಚಿನ ಮಲೇರಿಯಾ(malaria) ದೃಢಪಟ್ಟಿದೆ. ಉಡುಪಿ ಜಿಲ್ಲೆಯಾದ್ಯಂತ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ನಗರ, ಗ್ರಾಮಾಂತರ ಭಾಗದಲ್ಲಿ ಬಿಡುವಿಲ್ಲದೇ ಸುತ್ತಾಡುತ್ತಿದ್ದಾರೆ. ಮಲೇರಿಯಾ, ಡೆಂಘೀ ರೋಗಲಕ್ಷಣಗಳು ಗ್ರಾಮೀಣ ಭಾಗಕ್ಕಿಂತಲೂ ನಗರ ಭಾಗದಲ್ಲಿ ಹೆಚ್ಚು ವರದಿಯಾಗುತ್ತಿದ್ದು ಶುಚಿತ್ವಕ್ಕೆ ಹೆಚ್ಚು ಗಮನ ಕೊಡಬೇಕು ಅಂತಾ ಆರೋಗ್ಯಾಧಿಕಾರಿ ಡಾ.ಪ್ರಶಾಂತ್ ಭಟ್ ಎಚ್ಚರಿಸಿದ್ದಾರೆ. ಉಡುಪಿಯಲ್ಲಿ ಜೂನ್‌ ಅಂತ್ಯಕ್ಕೆ 45 ಡೆಂಘೀ ಪ್ರಕರಣಗಳಿದ್ದವು. ಆಗಸ್ಟ್‌ನಲ್ಲಿ ಡೆಂಘೀ ಕೇಸ್‌ಗಳ ಸಂಖ್ಯೆ 75 ಏರಿಕೆಯಾಗಿದೆ.

ಇದನ್ನೂ ವೀಕ್ಷಿಸಿ:  ಕಾವೇರಿ ಸಂಘರ್ಷಕ್ಕೆ ಇಂದು ನಿರ್ಣಾಯಕ ದಿನ: ಕಾವೇರಿ ನಿಯಂತ್ರಣಾ ಸಮಿತಿಯಿಂದ ಹೈವೋಲ್ಟೇಜ್ ಸಭೆ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more