ಮಳೆಯ ಕಣ್ಣಾಮುಚ್ಚಾಲೆಯಿಂದ ರೋಗಗಳಿಗೆ ಆಹ್ವಾನ: ಉಡುಪಿಯಲ್ಲಿ ಮಲೇರಿಯಾ, ಡೆಂಘೀ ಭೀತಿ !

ಮಳೆಯ ಕಣ್ಣಾಮುಚ್ಚಾಲೆಯಿಂದ ರೋಗಗಳಿಗೆ ಆಹ್ವಾನ: ಉಡುಪಿಯಲ್ಲಿ ಮಲೇರಿಯಾ, ಡೆಂಘೀ ಭೀತಿ !

Published : Aug 28, 2023, 10:41 AM IST

ಸಾಂಕ್ರಾಮಿಕ ರೋಗಕ್ಕೆ ಉಡುಪಿಯಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ಜನ ಡೆಂಗ್ಯೂ, ಮಲೇರಿಯಾಗೆ ತುತ್ತಾಗುತ್ತಿದ್ದಾರೆ. ಅದರಲ್ಲೂ ವಲಸೆ ಕಾರ್ಮಿಕರಲ್ಲೇ ಹೆಚ್ಚಾಗಿ ಕಂಡುಬರ್ತಿದ್ದು, ಇದು ಆತಂಕವನ್ನು ಶುರು ಮಾಡಿದೆ.

ಒಂದೆಡೆ ಬಿಟ್ಟು ಬಿಟ್ಟು ಸುರಿಯುವ ಮಳೆ..ಮತ್ತೊಂದೆಡೆ ಚರಂಡಿಯಲ್ಲಿ ನಿಂತ ನೀರು. ಸೊಳ್ಳೆಗಳ ಕಾಟಕ್ಕೆ ಬೇಸತ್ತ ಜನ. ಈ ದೃಶ್ಯ ಕಂಡು ಬಂದಿದ್ದು ಉಡುಪಿಯಲ್ಲಿ(Udupi). ಈ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಜೋಪಡಿ, ಗುಡಿಸಿನಲ್ಲೇ ಜೀವನ ಮಾಡೋರೇ ಜಾಸ್ತಿ. ಈ ಕುಟುಂಬಗಳಿಗೆ ಈಗ ಸಾಂಕ್ರಾಮಿಕ ರೋಗಗಳ( diseases) ಭೀತಿ ಶುರುವಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 22 ಮಲೇರಿಯಾ ಜೊತೆಗೆ 75 ಡೆಂಘೀ ಪ್ರಕರಣ ದಾಖಲಾಗಿವೆ. ಹವಾಮಾನ ಬದಲಾವಣೆಗೆ ಶೀತ,ಕೆಮ್ಮು, ಜ್ವರ ವ್ಯಾಪಕವಾಗಿದೆ. ಸಂತೆಕಟ್ಟೆ, ಕಲ್ಸಂಕ ಭಾಗದಲ್ಲಿ ಹೆಚ್ಚಿನ ಮಲೇರಿಯಾ(malaria) ದೃಢಪಟ್ಟಿದೆ. ಉಡುಪಿ ಜಿಲ್ಲೆಯಾದ್ಯಂತ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ನಗರ, ಗ್ರಾಮಾಂತರ ಭಾಗದಲ್ಲಿ ಬಿಡುವಿಲ್ಲದೇ ಸುತ್ತಾಡುತ್ತಿದ್ದಾರೆ. ಮಲೇರಿಯಾ, ಡೆಂಘೀ ರೋಗಲಕ್ಷಣಗಳು ಗ್ರಾಮೀಣ ಭಾಗಕ್ಕಿಂತಲೂ ನಗರ ಭಾಗದಲ್ಲಿ ಹೆಚ್ಚು ವರದಿಯಾಗುತ್ತಿದ್ದು ಶುಚಿತ್ವಕ್ಕೆ ಹೆಚ್ಚು ಗಮನ ಕೊಡಬೇಕು ಅಂತಾ ಆರೋಗ್ಯಾಧಿಕಾರಿ ಡಾ.ಪ್ರಶಾಂತ್ ಭಟ್ ಎಚ್ಚರಿಸಿದ್ದಾರೆ. ಉಡುಪಿಯಲ್ಲಿ ಜೂನ್‌ ಅಂತ್ಯಕ್ಕೆ 45 ಡೆಂಘೀ ಪ್ರಕರಣಗಳಿದ್ದವು. ಆಗಸ್ಟ್‌ನಲ್ಲಿ ಡೆಂಘೀ ಕೇಸ್‌ಗಳ ಸಂಖ್ಯೆ 75 ಏರಿಕೆಯಾಗಿದೆ.

ಇದನ್ನೂ ವೀಕ್ಷಿಸಿ:  ಕಾವೇರಿ ಸಂಘರ್ಷಕ್ಕೆ ಇಂದು ನಿರ್ಣಾಯಕ ದಿನ: ಕಾವೇರಿ ನಿಯಂತ್ರಣಾ ಸಮಿತಿಯಿಂದ ಹೈವೋಲ್ಟೇಜ್ ಸಭೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more