ಪ್ರಿಯತಮೆಗೆ ಇರಿದು ತಾನೂ ಇರಿದುಕೊಂಡ ಪಾಗಲ್ ಪ್ರೇಮಿ

ಪ್ರಿಯತಮೆಗೆ ಇರಿದು ತಾನೂ ಇರಿದುಕೊಂಡ ಪಾಗಲ್ ಪ್ರೇಮಿ

Published : Jun 29, 2019, 01:50 PM ISTUpdated : Jun 29, 2019, 06:26 PM IST

ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೋರ್ವ ತಾನೂ ಇರಿದುಕೊಂಡು ಪ್ರಿಯತಮೆಗೂ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಆಸ್ಪತ್ರೆ ಸೇರಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮಂಗಳೂರು[ಜೂ.29]: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೋರ್ವ ತಾನೂ ಇರಿದುಕೊಂಡು ಪ್ರಿಯತಮೆಗೂ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಆಸ್ಪತ್ರೆ ಸೇರಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

‘ಶುಕ್ರವಾರ ಕಾಲೇಜು ಮುಗಿಸಿ ಮನೆ ಕಡೆಗೆ ನಡೆದು ತೆರಳುತ್ತಿದ್ದ ಸಂದರ್ಭ ಹಿಂಬದಿಯಿಂದ ಸ್ಕೂಟರ್‌ನಲ್ಲಿ ಬಂದ ಸುಶಾಂತ್ , ದೀಕ್ಷಾಳನ್ನು ಅಡ್ಡಗಟ್ಟಿ ಚೂರಿಯಿಂದ ಇರಿದಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ದೀಕ್ಷಾ ಬೊಬ್ಬೆ ಹಾಕಿದ್ದಳು. ಆಗ ಸಮೀಪದ ಆಸ್ಪತ್ರೆ ಸಿಬ್ಬಂದಿ ಹಾಗೂ ಸ್ಥಳೀಯರು ದಾಳಿಯನ್ನು ತಡೆಯಲು ಯತ್ನಿಸಿದಾಗ, ಸುಶಾಂತ್ ತನ್ನ ಕತ್ತನ್ನು ಚೂರಿಯಿಂದ ಇರಿಯುತ್ತಾ ಮತ್ತೆ ದೀಕ್ಷಾ ಮೇಲೆ ಚೂರಿಯಿಂದ ಇರಿದಿದ್ದಾನೆ. ಆತನೂ ರಸ್ತೆಗೆ ಉರುಳಿದ ನಂತರ ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ಮೂಲಕ ಇಬ್ಬರನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆ ತೀವ್ರ ನಿಗಾ ಘಟಕಕ್ಕೆ ದಾಖಲಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್