ಪ್ರಿಯತಮೆಗೆ ಇರಿದು ತಾನೂ ಇರಿದುಕೊಂಡ ಪಾಗಲ್ ಪ್ರೇಮಿ

ಪ್ರಿಯತಮೆಗೆ ಇರಿದು ತಾನೂ ಇರಿದುಕೊಂಡ ಪಾಗಲ್ ಪ್ರೇಮಿ

Published : Jun 29, 2019, 01:50 PM ISTUpdated : Jun 29, 2019, 06:26 PM IST

ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೋರ್ವ ತಾನೂ ಇರಿದುಕೊಂಡು ಪ್ರಿಯತಮೆಗೂ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಆಸ್ಪತ್ರೆ ಸೇರಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮಂಗಳೂರು[ಜೂ.29]: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೋರ್ವ ತಾನೂ ಇರಿದುಕೊಂಡು ಪ್ರಿಯತಮೆಗೂ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಆಸ್ಪತ್ರೆ ಸೇರಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

‘ಶುಕ್ರವಾರ ಕಾಲೇಜು ಮುಗಿಸಿ ಮನೆ ಕಡೆಗೆ ನಡೆದು ತೆರಳುತ್ತಿದ್ದ ಸಂದರ್ಭ ಹಿಂಬದಿಯಿಂದ ಸ್ಕೂಟರ್‌ನಲ್ಲಿ ಬಂದ ಸುಶಾಂತ್ , ದೀಕ್ಷಾಳನ್ನು ಅಡ್ಡಗಟ್ಟಿ ಚೂರಿಯಿಂದ ಇರಿದಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ದೀಕ್ಷಾ ಬೊಬ್ಬೆ ಹಾಕಿದ್ದಳು. ಆಗ ಸಮೀಪದ ಆಸ್ಪತ್ರೆ ಸಿಬ್ಬಂದಿ ಹಾಗೂ ಸ್ಥಳೀಯರು ದಾಳಿಯನ್ನು ತಡೆಯಲು ಯತ್ನಿಸಿದಾಗ, ಸುಶಾಂತ್ ತನ್ನ ಕತ್ತನ್ನು ಚೂರಿಯಿಂದ ಇರಿಯುತ್ತಾ ಮತ್ತೆ ದೀಕ್ಷಾ ಮೇಲೆ ಚೂರಿಯಿಂದ ಇರಿದಿದ್ದಾನೆ. ಆತನೂ ರಸ್ತೆಗೆ ಉರುಳಿದ ನಂತರ ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ಮೂಲಕ ಇಬ್ಬರನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆ ತೀವ್ರ ನಿಗಾ ಘಟಕಕ್ಕೆ ದಾಖಲಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?