ಪ್ರಿಯತಮೆಗೆ ಇರಿದು ತಾನೂ ಇರಿದುಕೊಂಡ ಪಾಗಲ್ ಪ್ರೇಮಿ

ಪ್ರಿಯತಮೆಗೆ ಇರಿದು ತಾನೂ ಇರಿದುಕೊಂಡ ಪಾಗಲ್ ಪ್ರೇಮಿ

Published : Jun 29, 2019, 01:50 PM ISTUpdated : Jun 29, 2019, 06:26 PM IST

ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೋರ್ವ ತಾನೂ ಇರಿದುಕೊಂಡು ಪ್ರಿಯತಮೆಗೂ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಆಸ್ಪತ್ರೆ ಸೇರಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮಂಗಳೂರು[ಜೂ.29]: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೋರ್ವ ತಾನೂ ಇರಿದುಕೊಂಡು ಪ್ರಿಯತಮೆಗೂ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಆಸ್ಪತ್ರೆ ಸೇರಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

‘ಶುಕ್ರವಾರ ಕಾಲೇಜು ಮುಗಿಸಿ ಮನೆ ಕಡೆಗೆ ನಡೆದು ತೆರಳುತ್ತಿದ್ದ ಸಂದರ್ಭ ಹಿಂಬದಿಯಿಂದ ಸ್ಕೂಟರ್‌ನಲ್ಲಿ ಬಂದ ಸುಶಾಂತ್ , ದೀಕ್ಷಾಳನ್ನು ಅಡ್ಡಗಟ್ಟಿ ಚೂರಿಯಿಂದ ಇರಿದಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ದೀಕ್ಷಾ ಬೊಬ್ಬೆ ಹಾಕಿದ್ದಳು. ಆಗ ಸಮೀಪದ ಆಸ್ಪತ್ರೆ ಸಿಬ್ಬಂದಿ ಹಾಗೂ ಸ್ಥಳೀಯರು ದಾಳಿಯನ್ನು ತಡೆಯಲು ಯತ್ನಿಸಿದಾಗ, ಸುಶಾಂತ್ ತನ್ನ ಕತ್ತನ್ನು ಚೂರಿಯಿಂದ ಇರಿಯುತ್ತಾ ಮತ್ತೆ ದೀಕ್ಷಾ ಮೇಲೆ ಚೂರಿಯಿಂದ ಇರಿದಿದ್ದಾನೆ. ಆತನೂ ರಸ್ತೆಗೆ ಉರುಳಿದ ನಂತರ ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ಮೂಲಕ ಇಬ್ಬರನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆ ತೀವ್ರ ನಿಗಾ ಘಟಕಕ್ಕೆ ದಾಖಲಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!