ಪ್ರಿಯತಮೆಗೆ ಇರಿದು ತಾನೂ ಇರಿದುಕೊಂಡ ಪಾಗಲ್ ಪ್ರೇಮಿ

ಪ್ರಿಯತಮೆಗೆ ಇರಿದು ತಾನೂ ಇರಿದುಕೊಂಡ ಪಾಗಲ್ ಪ್ರೇಮಿ

Published : Jun 29, 2019, 01:50 PM ISTUpdated : Jun 29, 2019, 06:26 PM IST

ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೋರ್ವ ತಾನೂ ಇರಿದುಕೊಂಡು ಪ್ರಿಯತಮೆಗೂ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಆಸ್ಪತ್ರೆ ಸೇರಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮಂಗಳೂರು[ಜೂ.29]: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೋರ್ವ ತಾನೂ ಇರಿದುಕೊಂಡು ಪ್ರಿಯತಮೆಗೂ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಆಸ್ಪತ್ರೆ ಸೇರಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

‘ಶುಕ್ರವಾರ ಕಾಲೇಜು ಮುಗಿಸಿ ಮನೆ ಕಡೆಗೆ ನಡೆದು ತೆರಳುತ್ತಿದ್ದ ಸಂದರ್ಭ ಹಿಂಬದಿಯಿಂದ ಸ್ಕೂಟರ್‌ನಲ್ಲಿ ಬಂದ ಸುಶಾಂತ್ , ದೀಕ್ಷಾಳನ್ನು ಅಡ್ಡಗಟ್ಟಿ ಚೂರಿಯಿಂದ ಇರಿದಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ದೀಕ್ಷಾ ಬೊಬ್ಬೆ ಹಾಕಿದ್ದಳು. ಆಗ ಸಮೀಪದ ಆಸ್ಪತ್ರೆ ಸಿಬ್ಬಂದಿ ಹಾಗೂ ಸ್ಥಳೀಯರು ದಾಳಿಯನ್ನು ತಡೆಯಲು ಯತ್ನಿಸಿದಾಗ, ಸುಶಾಂತ್ ತನ್ನ ಕತ್ತನ್ನು ಚೂರಿಯಿಂದ ಇರಿಯುತ್ತಾ ಮತ್ತೆ ದೀಕ್ಷಾ ಮೇಲೆ ಚೂರಿಯಿಂದ ಇರಿದಿದ್ದಾನೆ. ಆತನೂ ರಸ್ತೆಗೆ ಉರುಳಿದ ನಂತರ ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ಮೂಲಕ ಇಬ್ಬರನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆ ತೀವ್ರ ನಿಗಾ ಘಟಕಕ್ಕೆ ದಾಖಲಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!