ದತ್ತಪೀಠದಲ್ಲಿ ವಿವಾದದ ಬಿರುಗಾಳಿ: ಉರುಸ್‌ ವಿಚಾರ ಮುಸ್ಲಿಮರ ಆಕ್ರೋಶ

ದತ್ತಪೀಠದಲ್ಲಿ ವಿವಾದದ ಬಿರುಗಾಳಿ: ಉರುಸ್‌ ವಿಚಾರ ಮುಸ್ಲಿಮರ ಆಕ್ರೋಶ

Published : Feb 24, 2023, 10:13 AM ISTUpdated : Feb 24, 2023, 11:30 AM IST

ದತ್ತಪೀಠದಲ್ಲಿ ಮತ್ತೆ ವಿವಾದ ಶುರುವಾಗಿದ್ದು, ಉರುಸ್‌ ವಿಚಾರವಾಗಿ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತಪೀಠದಲ್ಲಿ ವಿವಾದದ ಬಿರುಗಾಳಿ ಎಬ್ಬಿದ್ದು, ಉರುಸ್‌ ವಿಚಾರವಾಗಿ ಜಿಲ್ಲಾಡಳಿತದ ವಿರುದ್ಧ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರ್ಚ್‌ 8ರಿಂದ ಮೂರು ದಿನಗಳ ಕಾಲ ನಡೆಯುವ ಉರುಸ್‌'ನಲ್ಲಿ ವ್ಯವಸ್ಥಾಪನಾ ಸಮಿತಿಯ ಮಧ್ಯಸ್ಥಿಕೆಯನ್ನು ಒಪ್ಪಲ್ಲ. ಜಿಲ್ಲಾಡಳಿತ ಉರುಸ್‌ ಮಾಡಿದ್ರೆ ನಾವ್ಯಾರೂ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ದತ್ತಪೀಠದ ಆಡಳಿತಕ್ಕೆ ಸರ್ಕಾರವು ಸಮನ್ವಯ ಸಮಿತಿಯನ್ನು ರಚಿಸಿದೆ. ಸರ್ಕಾರದ ಸಮನ್ವಯ ಸಮಿತಿಯ ವಿರುದ್ಧವೂ ಮುಸ್ಲಿಂ ಸಮುದಾಯ ಅಸಮಧಾನ ತೋರಿದೆ. ಉರುಸ್‌'ಗೆ ಜಿಲ್ಲಾಡಳಿತ ನಿರ್ಬಂಧ ಹೇರುವಂತಿಲ್ಲ ಎಂದು ತಾಕೀತು ಮಾಡಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more