ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

Published : Jul 12, 2024, 01:39 PM ISTUpdated : Jul 12, 2024, 01:46 PM IST

ಶಾಸಕರು ಜಿಲ್ಲಾ ಮಟ್ಟದ ಕೆಡಿಪಿ ಸಭೆಯ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ ವ್ಯಕ್ತಪಡಿಸಿದರು.
 

ಚಿಕ್ಕಮಗಳೂರು: ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣಾಗಿರುವ ಘಟನೆ ಜಿಲ್ಲೆಯ ಜಿಲ್ಲಾ ಮಟ್ಟದ ಕೆಡಿಪಿ ಸಭೆಯಲ್ಲಿ(KDP meeting) ನಡೆದಿದೆ. ಶಾಸಕರು (MLAs) ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ (CT Ravi) ಆಕ್ಷೇಪ ವ್ಯಕ್ತಪಡಿಸಿದರು. ಪರಿಷತ್ ಸದಸ್ಯರಾದ ಸಿ.ಟಿ ರವಿ, ಎಸ್.ಎಲ್ ಭೋಜೇಗೌಡರಿಂದ ಆಕ್ರೋಶ ವ್ಯಕ್ತವಾಯಿತು. ಮೇಲೆ ಕೂತೇ ಕೂರುತ್ತೇನೆ ಎಂದು ಕಡೂರು ಕಾಂಗ್ರೆಸ್ ಶಾಸಕ ಆನಂದ್(Congress MLA Anand) ಪಟ್ಟು ಹಿಡಿದಿದ್ದರು. ಪರಿಷತ್ ಸದಸ್ಯ ಸ್ಥಾನ ಸಾಂವಿಧಾನಿಕ ಹುದ್ದೆಯೇ ಅಲ್ಲವೆಂದ ಶಾಸಕ ಆನಂದ್, ಬಳಿಕ ಅವರ ಮಾತಿಗೆ ಸಿ.ಟಿ.ರವಿ, ಎಸ್.ಎಲ್. ಭೋಜೇಗೌಡ  ಕೆಂಡಮಂಡಲವಾದರು. ಬಳಿಕ ಎಲ್ಲರನ್ನೂ ಸಮಾಧಾನ ಮಾಡಲು ಸಚಿವ ಕೆ.ಜೆ.ಜಾರ್ಜ್ ಮುಂದಾದರು. ಜಿಲ್ಲಾ ಪಂಚಾಯ್ತಿ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಿತು.

ಇದನ್ನೂ ವೀಕ್ಷಿಸಿ:  ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ,ಈ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ: ಮಾಜಿ ಸಚಿವ ನಾಗೇಂದ್ರ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more