ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

Published : Jul 12, 2024, 01:39 PM ISTUpdated : Jul 12, 2024, 01:46 PM IST

ಶಾಸಕರು ಜಿಲ್ಲಾ ಮಟ್ಟದ ಕೆಡಿಪಿ ಸಭೆಯ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ ವ್ಯಕ್ತಪಡಿಸಿದರು.
 

ಚಿಕ್ಕಮಗಳೂರು: ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣಾಗಿರುವ ಘಟನೆ ಜಿಲ್ಲೆಯ ಜಿಲ್ಲಾ ಮಟ್ಟದ ಕೆಡಿಪಿ ಸಭೆಯಲ್ಲಿ(KDP meeting) ನಡೆದಿದೆ. ಶಾಸಕರು (MLAs) ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ (CT Ravi) ಆಕ್ಷೇಪ ವ್ಯಕ್ತಪಡಿಸಿದರು. ಪರಿಷತ್ ಸದಸ್ಯರಾದ ಸಿ.ಟಿ ರವಿ, ಎಸ್.ಎಲ್ ಭೋಜೇಗೌಡರಿಂದ ಆಕ್ರೋಶ ವ್ಯಕ್ತವಾಯಿತು. ಮೇಲೆ ಕೂತೇ ಕೂರುತ್ತೇನೆ ಎಂದು ಕಡೂರು ಕಾಂಗ್ರೆಸ್ ಶಾಸಕ ಆನಂದ್(Congress MLA Anand) ಪಟ್ಟು ಹಿಡಿದಿದ್ದರು. ಪರಿಷತ್ ಸದಸ್ಯ ಸ್ಥಾನ ಸಾಂವಿಧಾನಿಕ ಹುದ್ದೆಯೇ ಅಲ್ಲವೆಂದ ಶಾಸಕ ಆನಂದ್, ಬಳಿಕ ಅವರ ಮಾತಿಗೆ ಸಿ.ಟಿ.ರವಿ, ಎಸ್.ಎಲ್. ಭೋಜೇಗೌಡ  ಕೆಂಡಮಂಡಲವಾದರು. ಬಳಿಕ ಎಲ್ಲರನ್ನೂ ಸಮಾಧಾನ ಮಾಡಲು ಸಚಿವ ಕೆ.ಜೆ.ಜಾರ್ಜ್ ಮುಂದಾದರು. ಜಿಲ್ಲಾ ಪಂಚಾಯ್ತಿ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಿತು.

ಇದನ್ನೂ ವೀಕ್ಷಿಸಿ:  ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ,ಈ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ: ಮಾಜಿ ಸಚಿವ ನಾಗೇಂದ್ರ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more