ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

Published : Jul 12, 2024, 01:39 PM ISTUpdated : Jul 12, 2024, 01:46 PM IST

ಶಾಸಕರು ಜಿಲ್ಲಾ ಮಟ್ಟದ ಕೆಡಿಪಿ ಸಭೆಯ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ ವ್ಯಕ್ತಪಡಿಸಿದರು.
 

ಚಿಕ್ಕಮಗಳೂರು: ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣಾಗಿರುವ ಘಟನೆ ಜಿಲ್ಲೆಯ ಜಿಲ್ಲಾ ಮಟ್ಟದ ಕೆಡಿಪಿ ಸಭೆಯಲ್ಲಿ(KDP meeting) ನಡೆದಿದೆ. ಶಾಸಕರು (MLAs) ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ (CT Ravi) ಆಕ್ಷೇಪ ವ್ಯಕ್ತಪಡಿಸಿದರು. ಪರಿಷತ್ ಸದಸ್ಯರಾದ ಸಿ.ಟಿ ರವಿ, ಎಸ್.ಎಲ್ ಭೋಜೇಗೌಡರಿಂದ ಆಕ್ರೋಶ ವ್ಯಕ್ತವಾಯಿತು. ಮೇಲೆ ಕೂತೇ ಕೂರುತ್ತೇನೆ ಎಂದು ಕಡೂರು ಕಾಂಗ್ರೆಸ್ ಶಾಸಕ ಆನಂದ್(Congress MLA Anand) ಪಟ್ಟು ಹಿಡಿದಿದ್ದರು. ಪರಿಷತ್ ಸದಸ್ಯ ಸ್ಥಾನ ಸಾಂವಿಧಾನಿಕ ಹುದ್ದೆಯೇ ಅಲ್ಲವೆಂದ ಶಾಸಕ ಆನಂದ್, ಬಳಿಕ ಅವರ ಮಾತಿಗೆ ಸಿ.ಟಿ.ರವಿ, ಎಸ್.ಎಲ್. ಭೋಜೇಗೌಡ  ಕೆಂಡಮಂಡಲವಾದರು. ಬಳಿಕ ಎಲ್ಲರನ್ನೂ ಸಮಾಧಾನ ಮಾಡಲು ಸಚಿವ ಕೆ.ಜೆ.ಜಾರ್ಜ್ ಮುಂದಾದರು. ಜಿಲ್ಲಾ ಪಂಚಾಯ್ತಿ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಿತು.

ಇದನ್ನೂ ವೀಕ್ಷಿಸಿ:  ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ,ಈ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ: ಮಾಜಿ ಸಚಿವ ನಾಗೇಂದ್ರ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more