Prajwal Revanna: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಮಹಾನಾಯಕನ ಕೈವಾಡ ಇದೆ ಎಂದ ಹೆಚ್‌ಡಿಕೆ

Prajwal Revanna: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಮಹಾನಾಯಕನ ಕೈವಾಡ ಇದೆ ಎಂದ ಹೆಚ್‌ಡಿಕೆ

Published : Apr 30, 2024, 05:56 PM ISTUpdated : Apr 30, 2024, 05:57 PM IST

ಪೆನ್‌ಡ್ರೈವ್ ಬಿಡುಗಡೆ ಹಿಂದೆ ಮಹಾನಾಯಕನ ಕೈವಾಡ ಇದೆ, 2012ರ ಪ್ರಕರಣಕ್ಕೆ ಜೀವ ಕೊಟ್ಟವರು ಆ ಮಹಾನಾಯಕ, ನಮ್ಮ ಬಳಿಯೂ ಕೆಲ ವಿಡಿಯೋ ಇವೆ,  ಎಲ್ಲ ಆಯಾಮಗಳಲ್ಲಿ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. 

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ (Prajwal Revanna obscene video) ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ ಕೆ ಶಿವಕುಮಾರ್‌(DK Shivakumar) ವಿರುದ್ಧ ಹೆಚ್‌ ಡಿ ಕುಮಾರಸ್ವಾಮಿ(HD Kumaraswamy) ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪೆನ್‌ಡ್ರೈವ್ (Pen drive) ಬಿಡುಗಡೆ ಹಿಂದೆ ಮಹಾನಾಯಕನ ಕೈವಾಡ ಇದೆ, 2012ರ ಪ್ರಕರಣಕ್ಕೆ ಜೀವ ಕೊಟ್ಟವರು ಆ ಮಹಾನಾಯಕ,  ನಮ್ಮ ಬಳಿಯೂ ಕೆಲ ವೀಡಿಯೋ ಇವೆ ಎಂದ ಅವರು ಎಲ್ಲ ಆಯಾಮಗಳಲ್ಲಿ ತನಿಖೆಯಾಗಬೇಕು ಎಂದು ಆಗ್ರಹ ಮಾಡಿದ್ದಾರೆ. ಅಲ್ಲದೇ ನಾವು ಯಾರನ್ನೂ ರಕ್ಷಿಸುವುದಿಲ್ಲ, ಕ್ಷಮಿಸುವ ಪ್ರಶ್ನೆಯೇ ಇಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು, ಉಪ್ಪು ತಿಂದವರು ನೀರು ಕುಡಿಯಲೇಬೇಕು, ಸರ್ಕಾರ ತನಿಖೆ ಮಾಡಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: Prajwal revanna sex scandal: "ಹಾಸನ ಫೈಲ್ಸ್" ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿತ್ತಾ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more