ಪ್ರವಾಹ ಭೀತಿ.. ಜಾರಕಿಹೊಳಿ ಮಾಡಲಾಗದ ಕೆಲಸವನ್ನು ಡಿಕೆಶಿ ಮಾಡುವರೇ? ರೈತರ ಆಗ್ರಹವೇನು?

ಪ್ರವಾಹ ಭೀತಿ.. ಜಾರಕಿಹೊಳಿ ಮಾಡಲಾಗದ ಕೆಲಸವನ್ನು ಡಿಕೆಶಿ ಮಾಡುವರೇ? ರೈತರ ಆಗ್ರಹವೇನು?

Published : May 20, 2024, 06:23 PM IST

ಬೆಳಗಾವಿ ಬಳಿ ಹರಿಯುವ ಬಳ್ಳಾರಿ ನಾಲಾದಿಂದ ರೈತರಿಗೆ ಸಂಕಷ್ಟ ಎದುರಾಗಿದ್ದು, ಪ್ರತಿ ವರ್ಷ ಮಳೆಗಾಲ ಸಂದರ್ಭದಲ್ಲಿ ಬಳ್ಳಾರಿ ನಾಲಾದಲ್ಲಿ ಪ್ರವಾಹ ಉಂಟಾಗಲಿದೆ. ಈ ನಡುವೆ ಜಾರಕಿಹೊಳಿಗೆ ಸಾಧ್ಯವಾಗದನ್ನು ಡಿಕೆಶಿ ಸಾಧಿಸುವರೇ ಎನ್ನುವ ಪ್ರಶ್ನೆ ರೈತರಲ್ಲಿ ಮೂಡಿದೆ.

ರಾಜ್ಯ ಸರ್ಕಾರ ಬಳ್ಳಾರಿ ನಾಲಾ (Ballari Canal) ಅಭಿವೃದ್ಧಿಗೆ ಮುಂದಾಗದೆ ಇರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ(Belagavi) ಬಳಿ ಹರಿಯುವ ಬಳ್ಳಾರಿ ನಾಲಾದಿಂದ ರೈತರಿಗೆ(Farmers) ಸಂಕಷ್ಟ ಎದುರಾಗಿದ್ದು, ಪ್ರತಿ ವರ್ಷ ಮಳೆಗಾಲ ಸಂದರ್ಭದಲ್ಲಿ ಬಳ್ಳಾರಿ ನಾಲಾದಲ್ಲಿ ಪ್ರವಾಹ ಉಂಟಾಗಲಿದೆ. ಈ ನಡುವೆ ಜಾರಕಿಹೊಳಿಗೆ ಸಾಧ್ಯವಾಗದನ್ನು ಡಿ ಕೆ ಶಿವಕುಮಾರ್(DK Shivakumar) ಸಾಧಿಸುವರೇ ಎನ್ನುವ ಪ್ರಶ್ನೆ ತಲೆ ಎತ್ತಿದೆ. ಈ ಮೊದಲು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರಿಗೆ ಲಕ್ಷಾಂತರ ರೂ. ನಷ್ಟ ಆಗಿದ್ದು, ಬೆಳಗಾವಿ ದಕ್ಷಿಣ ಭಾಗದ ಅಭಿವೃದ್ಧಿಗೆ ಬಳ್ಳಾರಿ ನಾಲಾ ಶಾಪವಾಗಿ ಪರಿಣಮಿಸಿದೆ. 
 
ಯಳ್ಳೂರು, ಧಾಮನೆ, ವಡಗಾವಿ ರೈತರ ಜಮೀನು ಮುಳುಗುಡೆ ಭೀತಿ ಎದುರಿಸುತ್ತಿದ್ದು, ಭಾಸುಮತಿ ಭತ್ತ, ತರಕಾರಿ, ಬೆಳೆಕಾಳು ಬೆಳೆಗಳು ಹಾನಿಯಾಗಿವೆ. ಇದು ಪ್ರತಿ ವರ್ಷ ನಡೆಯುತ್ತಿದ್ದು, ಬಳ್ಳಾರಿ ನಾಲಾ ಅಭಿವೃದ್ಧಿ ಪಡಿಸಬೇಕು ಎಂದು ರೈತರು ಆಗ್ರಹ ಮಾಡುತ್ತಲೇ ಬರುತ್ತಿದ್ದಾರೆ. ರಮೇಶ್‌ ಜಾರಕಿಹೊಳಿ (Ramesh Jarakiholi) ಸಚಿವರಾಗಿದ್ದಾಗಲೂ ಈ ಕೆಲಸ ಆಗಿಲ್ಲ, ಆದರೆ ಜಲಸಂಪನ್ಮೂಲ ಸಚಿವ ಡಿಕೆಶಿ ಈ ಕಾರ್ಯ ಮಾಡಬಹುದು ಎಂಬ ಆಶಾಭಾವನೆಯನ್ನು ರೈತರು ಹೊರಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more