ಪ್ರವಾಹ ಭೀತಿ.. ಜಾರಕಿಹೊಳಿ ಮಾಡಲಾಗದ ಕೆಲಸವನ್ನು ಡಿಕೆಶಿ ಮಾಡುವರೇ? ರೈತರ ಆಗ್ರಹವೇನು?

ಪ್ರವಾಹ ಭೀತಿ.. ಜಾರಕಿಹೊಳಿ ಮಾಡಲಾಗದ ಕೆಲಸವನ್ನು ಡಿಕೆಶಿ ಮಾಡುವರೇ? ರೈತರ ಆಗ್ರಹವೇನು?

Published : May 20, 2024, 06:23 PM IST

ಬೆಳಗಾವಿ ಬಳಿ ಹರಿಯುವ ಬಳ್ಳಾರಿ ನಾಲಾದಿಂದ ರೈತರಿಗೆ ಸಂಕಷ್ಟ ಎದುರಾಗಿದ್ದು, ಪ್ರತಿ ವರ್ಷ ಮಳೆಗಾಲ ಸಂದರ್ಭದಲ್ಲಿ ಬಳ್ಳಾರಿ ನಾಲಾದಲ್ಲಿ ಪ್ರವಾಹ ಉಂಟಾಗಲಿದೆ. ಈ ನಡುವೆ ಜಾರಕಿಹೊಳಿಗೆ ಸಾಧ್ಯವಾಗದನ್ನು ಡಿಕೆಶಿ ಸಾಧಿಸುವರೇ ಎನ್ನುವ ಪ್ರಶ್ನೆ ರೈತರಲ್ಲಿ ಮೂಡಿದೆ.

ರಾಜ್ಯ ಸರ್ಕಾರ ಬಳ್ಳಾರಿ ನಾಲಾ (Ballari Canal) ಅಭಿವೃದ್ಧಿಗೆ ಮುಂದಾಗದೆ ಇರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ(Belagavi) ಬಳಿ ಹರಿಯುವ ಬಳ್ಳಾರಿ ನಾಲಾದಿಂದ ರೈತರಿಗೆ(Farmers) ಸಂಕಷ್ಟ ಎದುರಾಗಿದ್ದು, ಪ್ರತಿ ವರ್ಷ ಮಳೆಗಾಲ ಸಂದರ್ಭದಲ್ಲಿ ಬಳ್ಳಾರಿ ನಾಲಾದಲ್ಲಿ ಪ್ರವಾಹ ಉಂಟಾಗಲಿದೆ. ಈ ನಡುವೆ ಜಾರಕಿಹೊಳಿಗೆ ಸಾಧ್ಯವಾಗದನ್ನು ಡಿ ಕೆ ಶಿವಕುಮಾರ್(DK Shivakumar) ಸಾಧಿಸುವರೇ ಎನ್ನುವ ಪ್ರಶ್ನೆ ತಲೆ ಎತ್ತಿದೆ. ಈ ಮೊದಲು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರಿಗೆ ಲಕ್ಷಾಂತರ ರೂ. ನಷ್ಟ ಆಗಿದ್ದು, ಬೆಳಗಾವಿ ದಕ್ಷಿಣ ಭಾಗದ ಅಭಿವೃದ್ಧಿಗೆ ಬಳ್ಳಾರಿ ನಾಲಾ ಶಾಪವಾಗಿ ಪರಿಣಮಿಸಿದೆ. 
 
ಯಳ್ಳೂರು, ಧಾಮನೆ, ವಡಗಾವಿ ರೈತರ ಜಮೀನು ಮುಳುಗುಡೆ ಭೀತಿ ಎದುರಿಸುತ್ತಿದ್ದು, ಭಾಸುಮತಿ ಭತ್ತ, ತರಕಾರಿ, ಬೆಳೆಕಾಳು ಬೆಳೆಗಳು ಹಾನಿಯಾಗಿವೆ. ಇದು ಪ್ರತಿ ವರ್ಷ ನಡೆಯುತ್ತಿದ್ದು, ಬಳ್ಳಾರಿ ನಾಲಾ ಅಭಿವೃದ್ಧಿ ಪಡಿಸಬೇಕು ಎಂದು ರೈತರು ಆಗ್ರಹ ಮಾಡುತ್ತಲೇ ಬರುತ್ತಿದ್ದಾರೆ. ರಮೇಶ್‌ ಜಾರಕಿಹೊಳಿ (Ramesh Jarakiholi) ಸಚಿವರಾಗಿದ್ದಾಗಲೂ ಈ ಕೆಲಸ ಆಗಿಲ್ಲ, ಆದರೆ ಜಲಸಂಪನ್ಮೂಲ ಸಚಿವ ಡಿಕೆಶಿ ಈ ಕಾರ್ಯ ಮಾಡಬಹುದು ಎಂಬ ಆಶಾಭಾವನೆಯನ್ನು ರೈತರು ಹೊರಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more