ಪ್ರವಾಹ ಭೀತಿ.. ಜಾರಕಿಹೊಳಿ ಮಾಡಲಾಗದ ಕೆಲಸವನ್ನು ಡಿಕೆಶಿ ಮಾಡುವರೇ? ರೈತರ ಆಗ್ರಹವೇನು?

ಪ್ರವಾಹ ಭೀತಿ.. ಜಾರಕಿಹೊಳಿ ಮಾಡಲಾಗದ ಕೆಲಸವನ್ನು ಡಿಕೆಶಿ ಮಾಡುವರೇ? ರೈತರ ಆಗ್ರಹವೇನು?

Published : May 20, 2024, 06:23 PM IST

ಬೆಳಗಾವಿ ಬಳಿ ಹರಿಯುವ ಬಳ್ಳಾರಿ ನಾಲಾದಿಂದ ರೈತರಿಗೆ ಸಂಕಷ್ಟ ಎದುರಾಗಿದ್ದು, ಪ್ರತಿ ವರ್ಷ ಮಳೆಗಾಲ ಸಂದರ್ಭದಲ್ಲಿ ಬಳ್ಳಾರಿ ನಾಲಾದಲ್ಲಿ ಪ್ರವಾಹ ಉಂಟಾಗಲಿದೆ. ಈ ನಡುವೆ ಜಾರಕಿಹೊಳಿಗೆ ಸಾಧ್ಯವಾಗದನ್ನು ಡಿಕೆಶಿ ಸಾಧಿಸುವರೇ ಎನ್ನುವ ಪ್ರಶ್ನೆ ರೈತರಲ್ಲಿ ಮೂಡಿದೆ.

ರಾಜ್ಯ ಸರ್ಕಾರ ಬಳ್ಳಾರಿ ನಾಲಾ (Ballari Canal) ಅಭಿವೃದ್ಧಿಗೆ ಮುಂದಾಗದೆ ಇರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ(Belagavi) ಬಳಿ ಹರಿಯುವ ಬಳ್ಳಾರಿ ನಾಲಾದಿಂದ ರೈತರಿಗೆ(Farmers) ಸಂಕಷ್ಟ ಎದುರಾಗಿದ್ದು, ಪ್ರತಿ ವರ್ಷ ಮಳೆಗಾಲ ಸಂದರ್ಭದಲ್ಲಿ ಬಳ್ಳಾರಿ ನಾಲಾದಲ್ಲಿ ಪ್ರವಾಹ ಉಂಟಾಗಲಿದೆ. ಈ ನಡುವೆ ಜಾರಕಿಹೊಳಿಗೆ ಸಾಧ್ಯವಾಗದನ್ನು ಡಿ ಕೆ ಶಿವಕುಮಾರ್(DK Shivakumar) ಸಾಧಿಸುವರೇ ಎನ್ನುವ ಪ್ರಶ್ನೆ ತಲೆ ಎತ್ತಿದೆ. ಈ ಮೊದಲು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರಿಗೆ ಲಕ್ಷಾಂತರ ರೂ. ನಷ್ಟ ಆಗಿದ್ದು, ಬೆಳಗಾವಿ ದಕ್ಷಿಣ ಭಾಗದ ಅಭಿವೃದ್ಧಿಗೆ ಬಳ್ಳಾರಿ ನಾಲಾ ಶಾಪವಾಗಿ ಪರಿಣಮಿಸಿದೆ. 
 
ಯಳ್ಳೂರು, ಧಾಮನೆ, ವಡಗಾವಿ ರೈತರ ಜಮೀನು ಮುಳುಗುಡೆ ಭೀತಿ ಎದುರಿಸುತ್ತಿದ್ದು, ಭಾಸುಮತಿ ಭತ್ತ, ತರಕಾರಿ, ಬೆಳೆಕಾಳು ಬೆಳೆಗಳು ಹಾನಿಯಾಗಿವೆ. ಇದು ಪ್ರತಿ ವರ್ಷ ನಡೆಯುತ್ತಿದ್ದು, ಬಳ್ಳಾರಿ ನಾಲಾ ಅಭಿವೃದ್ಧಿ ಪಡಿಸಬೇಕು ಎಂದು ರೈತರು ಆಗ್ರಹ ಮಾಡುತ್ತಲೇ ಬರುತ್ತಿದ್ದಾರೆ. ರಮೇಶ್‌ ಜಾರಕಿಹೊಳಿ (Ramesh Jarakiholi) ಸಚಿವರಾಗಿದ್ದಾಗಲೂ ಈ ಕೆಲಸ ಆಗಿಲ್ಲ, ಆದರೆ ಜಲಸಂಪನ್ಮೂಲ ಸಚಿವ ಡಿಕೆಶಿ ಈ ಕಾರ್ಯ ಮಾಡಬಹುದು ಎಂಬ ಆಶಾಭಾವನೆಯನ್ನು ರೈತರು ಹೊರಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more