ಪ್ರವಾಹ ಭೀತಿ.. ಜಾರಕಿಹೊಳಿ ಮಾಡಲಾಗದ ಕೆಲಸವನ್ನು ಡಿಕೆಶಿ ಮಾಡುವರೇ? ರೈತರ ಆಗ್ರಹವೇನು?

ಪ್ರವಾಹ ಭೀತಿ.. ಜಾರಕಿಹೊಳಿ ಮಾಡಲಾಗದ ಕೆಲಸವನ್ನು ಡಿಕೆಶಿ ಮಾಡುವರೇ? ರೈತರ ಆಗ್ರಹವೇನು?

Published : May 20, 2024, 06:23 PM IST

ಬೆಳಗಾವಿ ಬಳಿ ಹರಿಯುವ ಬಳ್ಳಾರಿ ನಾಲಾದಿಂದ ರೈತರಿಗೆ ಸಂಕಷ್ಟ ಎದುರಾಗಿದ್ದು, ಪ್ರತಿ ವರ್ಷ ಮಳೆಗಾಲ ಸಂದರ್ಭದಲ್ಲಿ ಬಳ್ಳಾರಿ ನಾಲಾದಲ್ಲಿ ಪ್ರವಾಹ ಉಂಟಾಗಲಿದೆ. ಈ ನಡುವೆ ಜಾರಕಿಹೊಳಿಗೆ ಸಾಧ್ಯವಾಗದನ್ನು ಡಿಕೆಶಿ ಸಾಧಿಸುವರೇ ಎನ್ನುವ ಪ್ರಶ್ನೆ ರೈತರಲ್ಲಿ ಮೂಡಿದೆ.

ರಾಜ್ಯ ಸರ್ಕಾರ ಬಳ್ಳಾರಿ ನಾಲಾ (Ballari Canal) ಅಭಿವೃದ್ಧಿಗೆ ಮುಂದಾಗದೆ ಇರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ(Belagavi) ಬಳಿ ಹರಿಯುವ ಬಳ್ಳಾರಿ ನಾಲಾದಿಂದ ರೈತರಿಗೆ(Farmers) ಸಂಕಷ್ಟ ಎದುರಾಗಿದ್ದು, ಪ್ರತಿ ವರ್ಷ ಮಳೆಗಾಲ ಸಂದರ್ಭದಲ್ಲಿ ಬಳ್ಳಾರಿ ನಾಲಾದಲ್ಲಿ ಪ್ರವಾಹ ಉಂಟಾಗಲಿದೆ. ಈ ನಡುವೆ ಜಾರಕಿಹೊಳಿಗೆ ಸಾಧ್ಯವಾಗದನ್ನು ಡಿ ಕೆ ಶಿವಕುಮಾರ್(DK Shivakumar) ಸಾಧಿಸುವರೇ ಎನ್ನುವ ಪ್ರಶ್ನೆ ತಲೆ ಎತ್ತಿದೆ. ಈ ಮೊದಲು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರಿಗೆ ಲಕ್ಷಾಂತರ ರೂ. ನಷ್ಟ ಆಗಿದ್ದು, ಬೆಳಗಾವಿ ದಕ್ಷಿಣ ಭಾಗದ ಅಭಿವೃದ್ಧಿಗೆ ಬಳ್ಳಾರಿ ನಾಲಾ ಶಾಪವಾಗಿ ಪರಿಣಮಿಸಿದೆ. 
 
ಯಳ್ಳೂರು, ಧಾಮನೆ, ವಡಗಾವಿ ರೈತರ ಜಮೀನು ಮುಳುಗುಡೆ ಭೀತಿ ಎದುರಿಸುತ್ತಿದ್ದು, ಭಾಸುಮತಿ ಭತ್ತ, ತರಕಾರಿ, ಬೆಳೆಕಾಳು ಬೆಳೆಗಳು ಹಾನಿಯಾಗಿವೆ. ಇದು ಪ್ರತಿ ವರ್ಷ ನಡೆಯುತ್ತಿದ್ದು, ಬಳ್ಳಾರಿ ನಾಲಾ ಅಭಿವೃದ್ಧಿ ಪಡಿಸಬೇಕು ಎಂದು ರೈತರು ಆಗ್ರಹ ಮಾಡುತ್ತಲೇ ಬರುತ್ತಿದ್ದಾರೆ. ರಮೇಶ್‌ ಜಾರಕಿಹೊಳಿ (Ramesh Jarakiholi) ಸಚಿವರಾಗಿದ್ದಾಗಲೂ ಈ ಕೆಲಸ ಆಗಿಲ್ಲ, ಆದರೆ ಜಲಸಂಪನ್ಮೂಲ ಸಚಿವ ಡಿಕೆಶಿ ಈ ಕಾರ್ಯ ಮಾಡಬಹುದು ಎಂಬ ಆಶಾಭಾವನೆಯನ್ನು ರೈತರು ಹೊರಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more