ಜೂನ್ 4ರ ನಂತರ ಕಾಂಗ್ರೆಸ್‌ನಲ್ಲಿ ಬದಲಾವಣೆ ಆಗುತ್ತಾ? ಡಿಕೆಶಿಯ ಈ ಮಾತಿನಲ್ಲೂ ಇದೆಯಾ ಸಂದೇಶ..?

ಜೂನ್ 4ರ ನಂತರ ಕಾಂಗ್ರೆಸ್‌ನಲ್ಲಿ ಬದಲಾವಣೆ ಆಗುತ್ತಾ? ಡಿಕೆಶಿಯ ಈ ಮಾತಿನಲ್ಲೂ ಇದೆಯಾ ಸಂದೇಶ..?

Published : May 24, 2024, 05:07 PM IST

ಸ್ವಕ್ಷೇತ್ರದಲ್ಲಿ ಬೆಂಬಲ ಸಿಗದಿದ್ದರೆ ಸಿದ್ದು CM ಕುರ್ಚಿ ಬಿಡಬೇಕಾ? 
ಸಚಿವರುಗಳಿಗೆ ಔತಣಕೂಟ ಏರ್ಪಡಿಸಿದ್ದರ ಉದ್ದೇಶವೇನು..? 
ರಾಜ್ಯಾಧ್ಯಕ್ಷ ಬದಲಾವಣೆ ಕುರಿತು ಜಾರಕಿಹೊಳಿ ಹೇಳಿದ್ದೇನು..? 

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಾಕ್ಷ, ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್(DK Shivakumar) ಮೊನ್ನೆ ಆಡಿದ ಆ ಒಂದು ಮಾತು ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಡಿಕೆಶಿ ಹೇಳಿದ ಆ ಒಂದು ಮಾತಿನಿಂದ ಕೆಲವರಲ್ಲಿ ಕುತೂಹಲ ಹೆಚ್ಚಾದ್ರೆ ಇನ್ನು ಕೆಲ ನಾಯಕರಿಗೆ ಟೆನ್ಷನ್ ಹೆಚ್ಚಾಗಿದೆ. ಲೋಕಸಭಾ ಚುನಾವಣೆ(Lok Sabha Elections) ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಲೋಕಲ್‌ಬಾಡಿ ಎಲೆಕ್ಷನ್(Local Body Election) ಶುರುವಾಗಲಿದೆ. ಈ ಕುರಿತು ಚರ್ಚಿಸಿಲು ಮೊನ್ನೆ ಕಾಂಗ್ರೆಸ್(Congress) ಪಕ್ಷದ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವ್ರು ಲೋಕಲ್ ಲೀಡರ್‌ಗಳೊಂದಿಗೆ ಮೀಟಿಂಗ್ ಮಾಡಿದ್ರು. ಈ ಸಂದರ್ಭದಲ್ಲಿ ಲೋಕಲ್ ಲೀಡರ್‌ಗಳನ್ನುದ್ದೇಶಿ ಮಾತ್ನಾಡುತ್ತಿರುವಾಗ ಡಿಕೆಶಿ ಈ ಮಾತನ್ನು ಹೇಳಿದ್ರು. ನಾನು ಅಧ್ಯಕ್ಷನಾಗಿ ನಾಲ್ಕು ವರ್ಷಗಳಾಯ್ತು. ಇನ್ನೆಷ್ಟು ದಿನ ಇರ್ತೇನೆ ಅನ್ನೋದು ಮುಖ್ಯವಲ್ಲವೆಂದು ಡಿಕೆಶಿ ಮಾತ್ನಾಡಿದ್ದಾರೆ. ಈ ನಾಲ್ಕು ವರ್ಷಗಳಲ್ಲಿ ನನ್ನ ಅಧ್ಯಕ್ಷತೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಅನ್ನೋದನ್ನು ಡಿಕೆಶಿ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಮೊನ್ನೆ ತಾನೇ ಒಂದು ವರ್ಷ ಪೂರೈಸಿದೆ. ಕಳೆದ ವರ್ಷ ಮೇ 20 ರಂದು ಸಿದ್ದರಾಮಯ್ಯನವರು ಸಿಎಂ ಆಗಿ ಪ್ರಮಾಣ ವಚನ ತೆದುಕೊಂಡ್ರೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ತೆಗೆದುಕೊಂಡಿದ್ರು. 

ಇದನ್ನೂ ವೀಕ್ಷಿಸಿ: ಪಶ್ಚಿಮ ಬಂಗಾಳ ಒಬಿಸಿ ಮೀಸಲು ರದ್ದು! ಹೈಕೋರ್ಟ್ ತೀರ್ಪು ಒಪ್ಪಲ್ಲ..ಇದು ಬಿಜೆಪಿ ಪಿತೂರಿ ಎಂದ ದೀದಿ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more