ಜೂನ್ 4ರ ನಂತರ ಕಾಂಗ್ರೆಸ್‌ನಲ್ಲಿ ಬದಲಾವಣೆ ಆಗುತ್ತಾ? ಡಿಕೆಶಿಯ ಈ ಮಾತಿನಲ್ಲೂ ಇದೆಯಾ ಸಂದೇಶ..?

ಜೂನ್ 4ರ ನಂತರ ಕಾಂಗ್ರೆಸ್‌ನಲ್ಲಿ ಬದಲಾವಣೆ ಆಗುತ್ತಾ? ಡಿಕೆಶಿಯ ಈ ಮಾತಿನಲ್ಲೂ ಇದೆಯಾ ಸಂದೇಶ..?

Published : May 24, 2024, 05:07 PM IST

ಸ್ವಕ್ಷೇತ್ರದಲ್ಲಿ ಬೆಂಬಲ ಸಿಗದಿದ್ದರೆ ಸಿದ್ದು CM ಕುರ್ಚಿ ಬಿಡಬೇಕಾ? 
ಸಚಿವರುಗಳಿಗೆ ಔತಣಕೂಟ ಏರ್ಪಡಿಸಿದ್ದರ ಉದ್ದೇಶವೇನು..? 
ರಾಜ್ಯಾಧ್ಯಕ್ಷ ಬದಲಾವಣೆ ಕುರಿತು ಜಾರಕಿಹೊಳಿ ಹೇಳಿದ್ದೇನು..? 

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಾಕ್ಷ, ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್(DK Shivakumar) ಮೊನ್ನೆ ಆಡಿದ ಆ ಒಂದು ಮಾತು ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಡಿಕೆಶಿ ಹೇಳಿದ ಆ ಒಂದು ಮಾತಿನಿಂದ ಕೆಲವರಲ್ಲಿ ಕುತೂಹಲ ಹೆಚ್ಚಾದ್ರೆ ಇನ್ನು ಕೆಲ ನಾಯಕರಿಗೆ ಟೆನ್ಷನ್ ಹೆಚ್ಚಾಗಿದೆ. ಲೋಕಸಭಾ ಚುನಾವಣೆ(Lok Sabha Elections) ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಲೋಕಲ್‌ಬಾಡಿ ಎಲೆಕ್ಷನ್(Local Body Election) ಶುರುವಾಗಲಿದೆ. ಈ ಕುರಿತು ಚರ್ಚಿಸಿಲು ಮೊನ್ನೆ ಕಾಂಗ್ರೆಸ್(Congress) ಪಕ್ಷದ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವ್ರು ಲೋಕಲ್ ಲೀಡರ್‌ಗಳೊಂದಿಗೆ ಮೀಟಿಂಗ್ ಮಾಡಿದ್ರು. ಈ ಸಂದರ್ಭದಲ್ಲಿ ಲೋಕಲ್ ಲೀಡರ್‌ಗಳನ್ನುದ್ದೇಶಿ ಮಾತ್ನಾಡುತ್ತಿರುವಾಗ ಡಿಕೆಶಿ ಈ ಮಾತನ್ನು ಹೇಳಿದ್ರು. ನಾನು ಅಧ್ಯಕ್ಷನಾಗಿ ನಾಲ್ಕು ವರ್ಷಗಳಾಯ್ತು. ಇನ್ನೆಷ್ಟು ದಿನ ಇರ್ತೇನೆ ಅನ್ನೋದು ಮುಖ್ಯವಲ್ಲವೆಂದು ಡಿಕೆಶಿ ಮಾತ್ನಾಡಿದ್ದಾರೆ. ಈ ನಾಲ್ಕು ವರ್ಷಗಳಲ್ಲಿ ನನ್ನ ಅಧ್ಯಕ್ಷತೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಅನ್ನೋದನ್ನು ಡಿಕೆಶಿ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಮೊನ್ನೆ ತಾನೇ ಒಂದು ವರ್ಷ ಪೂರೈಸಿದೆ. ಕಳೆದ ವರ್ಷ ಮೇ 20 ರಂದು ಸಿದ್ದರಾಮಯ್ಯನವರು ಸಿಎಂ ಆಗಿ ಪ್ರಮಾಣ ವಚನ ತೆದುಕೊಂಡ್ರೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ತೆಗೆದುಕೊಂಡಿದ್ರು. 

ಇದನ್ನೂ ವೀಕ್ಷಿಸಿ: ಪಶ್ಚಿಮ ಬಂಗಾಳ ಒಬಿಸಿ ಮೀಸಲು ರದ್ದು! ಹೈಕೋರ್ಟ್ ತೀರ್ಪು ಒಪ್ಪಲ್ಲ..ಇದು ಬಿಜೆಪಿ ಪಿತೂರಿ ಎಂದ ದೀದಿ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more