ಜೂನ್ 4ರ ನಂತರ ಕಾಂಗ್ರೆಸ್‌ನಲ್ಲಿ ಬದಲಾವಣೆ ಆಗುತ್ತಾ? ಡಿಕೆಶಿಯ ಈ ಮಾತಿನಲ್ಲೂ ಇದೆಯಾ ಸಂದೇಶ..?

ಜೂನ್ 4ರ ನಂತರ ಕಾಂಗ್ರೆಸ್‌ನಲ್ಲಿ ಬದಲಾವಣೆ ಆಗುತ್ತಾ? ಡಿಕೆಶಿಯ ಈ ಮಾತಿನಲ್ಲೂ ಇದೆಯಾ ಸಂದೇಶ..?

Published : May 24, 2024, 05:07 PM IST

ಸ್ವಕ್ಷೇತ್ರದಲ್ಲಿ ಬೆಂಬಲ ಸಿಗದಿದ್ದರೆ ಸಿದ್ದು CM ಕುರ್ಚಿ ಬಿಡಬೇಕಾ? 
ಸಚಿವರುಗಳಿಗೆ ಔತಣಕೂಟ ಏರ್ಪಡಿಸಿದ್ದರ ಉದ್ದೇಶವೇನು..? 
ರಾಜ್ಯಾಧ್ಯಕ್ಷ ಬದಲಾವಣೆ ಕುರಿತು ಜಾರಕಿಹೊಳಿ ಹೇಳಿದ್ದೇನು..? 

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಾಕ್ಷ, ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್(DK Shivakumar) ಮೊನ್ನೆ ಆಡಿದ ಆ ಒಂದು ಮಾತು ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಡಿಕೆಶಿ ಹೇಳಿದ ಆ ಒಂದು ಮಾತಿನಿಂದ ಕೆಲವರಲ್ಲಿ ಕುತೂಹಲ ಹೆಚ್ಚಾದ್ರೆ ಇನ್ನು ಕೆಲ ನಾಯಕರಿಗೆ ಟೆನ್ಷನ್ ಹೆಚ್ಚಾಗಿದೆ. ಲೋಕಸಭಾ ಚುನಾವಣೆ(Lok Sabha Elections) ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಲೋಕಲ್‌ಬಾಡಿ ಎಲೆಕ್ಷನ್(Local Body Election) ಶುರುವಾಗಲಿದೆ. ಈ ಕುರಿತು ಚರ್ಚಿಸಿಲು ಮೊನ್ನೆ ಕಾಂಗ್ರೆಸ್(Congress) ಪಕ್ಷದ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವ್ರು ಲೋಕಲ್ ಲೀಡರ್‌ಗಳೊಂದಿಗೆ ಮೀಟಿಂಗ್ ಮಾಡಿದ್ರು. ಈ ಸಂದರ್ಭದಲ್ಲಿ ಲೋಕಲ್ ಲೀಡರ್‌ಗಳನ್ನುದ್ದೇಶಿ ಮಾತ್ನಾಡುತ್ತಿರುವಾಗ ಡಿಕೆಶಿ ಈ ಮಾತನ್ನು ಹೇಳಿದ್ರು. ನಾನು ಅಧ್ಯಕ್ಷನಾಗಿ ನಾಲ್ಕು ವರ್ಷಗಳಾಯ್ತು. ಇನ್ನೆಷ್ಟು ದಿನ ಇರ್ತೇನೆ ಅನ್ನೋದು ಮುಖ್ಯವಲ್ಲವೆಂದು ಡಿಕೆಶಿ ಮಾತ್ನಾಡಿದ್ದಾರೆ. ಈ ನಾಲ್ಕು ವರ್ಷಗಳಲ್ಲಿ ನನ್ನ ಅಧ್ಯಕ್ಷತೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಅನ್ನೋದನ್ನು ಡಿಕೆಶಿ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಮೊನ್ನೆ ತಾನೇ ಒಂದು ವರ್ಷ ಪೂರೈಸಿದೆ. ಕಳೆದ ವರ್ಷ ಮೇ 20 ರಂದು ಸಿದ್ದರಾಮಯ್ಯನವರು ಸಿಎಂ ಆಗಿ ಪ್ರಮಾಣ ವಚನ ತೆದುಕೊಂಡ್ರೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ತೆಗೆದುಕೊಂಡಿದ್ರು. 

ಇದನ್ನೂ ವೀಕ್ಷಿಸಿ: ಪಶ್ಚಿಮ ಬಂಗಾಳ ಒಬಿಸಿ ಮೀಸಲು ರದ್ದು! ಹೈಕೋರ್ಟ್ ತೀರ್ಪು ಒಪ್ಪಲ್ಲ..ಇದು ಬಿಜೆಪಿ ಪಿತೂರಿ ಎಂದ ದೀದಿ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more