ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಸ್ಫೋಟಕ ಹೇಳಿಕೆ: ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗದ ಬಗ್ಗೆ ತನಿಖೆ?

ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಸ್ಫೋಟಕ ಹೇಳಿಕೆ: ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗದ ಬಗ್ಗೆ ತನಿಖೆ?

Published : Jun 01, 2024, 12:44 PM ISTUpdated : Jun 01, 2024, 12:45 PM IST

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ನನ್ನ ವಿರುದ್ಧ ಹಾಗೂ ನಮ್ಮ ಸರ್ಕಾರದ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದರು. ಘಟನೆ ಸಂಬಂಧ ಕೇರಳ ಸರ್ಕಾರ  ಅಲರ್ಟ್‌ ಆಗಿ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಿದೆ. 

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ (DK Shivakumar) ಅವರು ನನ್ನ ವಿರುದ್ಧ ಹಾಗೂ ನಮ್ಮ ಸರ್ಕಾರದ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ  (Shatrubhairavi Yaga) ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದರು. ಘಟನೆ ಸಂಬಂಧ ಕೇರಳ ಸರ್ಕಾರ (Kerala Govt) ಅಲರ್ಟ್‌ ಆಗಿ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಿದೆ. ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ ಮೂಲಕ ತನಿಖೆ ನಡೆಸಿದ್ದು, ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಮಾಹಿತಿ ಸಂಗ್ರಹ ಮಾಡಲಾಗಿದೆ. 

ಈ ನಡುವೆ ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗ ನಡೆದಿದ್ಯಾ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದ್ದು, ಸಮಗ್ರ ಮಾಹಿತಿ ಸಂಗ್ರಹಿಸಿ ಕೇರಳ ಡಿಜಿಪಿಗೆ ವಿಶೇಷ ತಂಡ ವರದಿ ಸಲ್ಲಿಸಿದೆ. ತಳಿಪರಂ ರಾಜರಾಜೇಶ್ವರಂ, ಕಣ್ಣೂರು ಸುತ್ತಮುತ್ತ ಪ್ರದೇಶದಲ್ಲಿ ತನಿಖೆ ಮಾಡಲಾಗಿದ್ದು, ಯಾವುದೇ ಪ್ರಾಣಿ ಬಲಿ ಯಾಗ ನಡೆದಿಲ್ಲ ಎಂದು ಡಿಜಿಪಿಗೆ ವರದಿ ಸಲ್ಲಿಕೆ ಮಾಡಲಾಗಿದೆ. ಅಲ್ಲದೆ ಕರ್ನಾಟಕ ಪೊಲೀಸ್ ವಿಶೇಷ ತಂಡದಿಂದಲೂ ಗುಪ್ತವಾಗಿ ಮಾಹಿತಿ ಸಂಗ್ರಹ ಮಾಡಲಾಗಿದೆ. ಆದರೆ, ಯಾರ ತನಿಖೆಯಲ್ಲೂ ಸಹ ಈ ವಿಷಯ ಕಂಡುಬಂದಿಲ್ಲ. 

ಈ ನಡುವೆ ಡಿಕೆಶಿ ಆರೋಪವನ್ನು ಕೇರಳ ದೇವಸ್ವಂ ಬೋರ್ಡ್ (Kerala Devaswam Board) ಸಚಿವ ರಾಧಾಕೃಷ್ಣನ್‌ ತಳ್ಳಿಹಾಕಿದ್ದಾರೆ.  ಕೇರಳದ ಯಾವುದೇ ದೇವಸ್ಥಾನಗಳಲ್ಲಿ ಪ್ರಾಣಿ ಬಲಿ ನಡೆಯಲ್ಲ ಅಂತ ಸ್ಪಷ್ಟನೆ ಸಹ ನಿಡಿದ್ದಾರೆ. ಜೊತೆಗೆ ಡಿಕೆಶಿ ಆರೋಪವನ್ನು ತಳಿಪರಂ ಶ್ರೀರಾಜರಾಜೇಶ್ವರಂ ದೇಗುಲ ಅಲ್ಲಗೆಳೆದಿದೆ. ದೇವಸ್ವಂ ಬೋರ್ಡ್ ಅಧೀನದ ದೇಗುಲಗಳಲ್ಲಿ ಪ್ರಾಣಿ ಬಲಿ ಮಾಡಲ್ಲ, ಪ್ರಾಣಿ ಬಲಿ ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯ ಮಾಡಲ್ಲ ಎಂದು ತಿಳಿಸಲಾಗಿದೆ. 
 
ಇನ್ನು ಸಿಎಂ ಮತ್ತು ನನ್ನ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ ಮಾಡಲಾಗಿದೆ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಶತ್ರು ಸಂಹಾರಕ್ಕಾಗಿ ಮಾಡುತ್ತಿರುವ ಶತ್ರು ಭೈರವಿ ಯಾಗ ಎಂದಿದ್ದ ಡಿಕೆಶಿ ಯಾಗದಲ್ಲಿ ಮೇಕೆ, ಹಂದಿ, ಕುರಿ, ಬಲಿ ಕೊಟ್ಟಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ವೀಕ್ಷಿಸಿ;  Lok Sabha elections 2024: ಕ್ಲೈಮ್ಯಾಕ್ಸ್ ಹಂತ ತಲುಪಿದ ಲೋಕಸಭಾ ಮಹಾಸಮರ: ಇಂದೇ ಹೊರಬೀಳಲಿದೆ ಎಕ್ಸಿಟ್ ಪೋಲ್ ಭವಿಷ್ಯ!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!