15 ದಿನದೊಳಗೆ ಡಿಕೆಶಿಗೆ ಬಿಡುಗಡೆ ಭಾಗ್ಯ..!

15 ದಿನದೊಳಗೆ ಡಿಕೆಶಿಗೆ ಬಿಡುಗಡೆ ಭಾಗ್ಯ..!

Published : Sep 22, 2019, 02:16 PM ISTUpdated : Sep 22, 2019, 02:18 PM IST

ಮೊಹರಂ ಕೌಡಿ ಪೀರ್ ವಿಸರ್ಜನೆ ವೇಳೆ ಡಿಕೆಶಿ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ ದೇವರು ಹೊತ್ತವರು ಉತ್ತರಿಸಿದ್ದಾರೆ. ಹೌದು ಕೊಪ್ಪಳದ ಕನಕಗಿರಿಯಲ್ಲಿ‌ ಘಟನೆ ಈ ಘಟನೆ ನಡೆದಿದ್ದು, ಸ್ಥಳೀಯರು ಡಿಕೆಶಿಗೆ ಬಿಡುಗಡೆ ಯಾವಾಗ ಎಂದು ದೇವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ದೇವರು ಹೊತ್ತ ವ್ಯಕ್ತಿ ಇನ್ನೂ ಹದಿನೈದು‌ ದಿನಗೊಳಗಾಗಿ ಡಿಕೆಶಿ ಬಿಡುಗಡೆ ಆಗುತ್ತಾರೆ ಎಂದು ಹೇಳಿದ್ದಾರೆ. ಕಳೆದ ವಾರವಷ್ಟೇ ಮೊಹರಂ ಹಲಾಯಿ ದೇವರ ಬಳಿ ಮಳೆಗಾಗಿ ಧರಣಿ ಕುಳಿತಿದ್ದರು. ಈ ವೇಳೆ ಒಂದು ವಾರದಲ್ಲಿ ಮಳೆ ಬರುವುದಾಗಿ ಹಲಾಯಿ ದೇವರು ಹೇಳಿ ಹೋಗಿದ್ದರಂತೆ. ದೇವರು ಹೇಳಿದಂತೆ ಒಂದೇ ವಾರದಲ್ಲಿ ಜಿಲ್ಲೆಯಲ್ಲಿ ಮಳೆಯಾಗಿತ್ತು.

 

ಕೊಪ್ಪಳ[ಸೆ.22]: ಮೊಹರಂ ಕೌಡಿ ಪೀರ್ ವಿಸರ್ಜನೆ ವೇಳೆ ಡಿಕೆಶಿ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ ದೇವರು ಹೊತ್ತವರು ಉತ್ತರಿಸಿದ್ದಾರೆ. ಹೌದು ಕೊಪ್ಪಳದ ಕನಕಗಿರಿಯಲ್ಲಿ‌ ಘಟನೆ ಈ ಘಟನೆ ನಡೆದಿದ್ದು, ಸ್ಥಳೀಯರು ಡಿಕೆಶಿಗೆ ಬಿಡುಗಡೆ ಯಾವಾಗ ಎಂದು ದೇವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ದೇವರು ಹೊತ್ತ ವ್ಯಕ್ತಿ ಇನ್ನೂ ಹದಿನೈದು‌ ದಿನಗೊಳಗಾಗಿ ಡಿಕೆಶಿ ಬಿಡುಗಡೆ ಆಗುತ್ತಾರೆ ಎಂದು ಹೇಳಿದ್ದಾರೆ. ಕಳೆದ ವಾರವಷ್ಟೇ ಮೊಹರಂ ಹಲಾಯಿ ದೇವರ ಬಳಿ ಮಳೆಗಾಗಿ ಧರಣಿ ಕುಳಿತಿದ್ದರು. ಈ ವೇಳೆ ಒಂದು ವಾರದಲ್ಲಿ ಮಳೆ ಬರುವುದಾಗಿ ಹಲಾಯಿ ದೇವರು ಹೇಳಿ ಹೋಗಿದ್ದರಂತೆ. ದೇವರು ಹೇಳಿದಂತೆ ಒಂದೇ ವಾರದಲ್ಲಿ ಜಿಲ್ಲೆಯಲ್ಲಿ ಮಳೆಯಾಗಿತ್ತು.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!