15 ದಿನದೊಳಗೆ ಡಿಕೆಶಿಗೆ ಬಿಡುಗಡೆ ಭಾಗ್ಯ..!

15 ದಿನದೊಳಗೆ ಡಿಕೆಶಿಗೆ ಬಿಡುಗಡೆ ಭಾಗ್ಯ..!

Published : Sep 22, 2019, 02:16 PM ISTUpdated : Sep 22, 2019, 02:18 PM IST

ಮೊಹರಂ ಕೌಡಿ ಪೀರ್ ವಿಸರ್ಜನೆ ವೇಳೆ ಡಿಕೆಶಿ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ ದೇವರು ಹೊತ್ತವರು ಉತ್ತರಿಸಿದ್ದಾರೆ. ಹೌದು ಕೊಪ್ಪಳದ ಕನಕಗಿರಿಯಲ್ಲಿ‌ ಘಟನೆ ಈ ಘಟನೆ ನಡೆದಿದ್ದು, ಸ್ಥಳೀಯರು ಡಿಕೆಶಿಗೆ ಬಿಡುಗಡೆ ಯಾವಾಗ ಎಂದು ದೇವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ದೇವರು ಹೊತ್ತ ವ್ಯಕ್ತಿ ಇನ್ನೂ ಹದಿನೈದು‌ ದಿನಗೊಳಗಾಗಿ ಡಿಕೆಶಿ ಬಿಡುಗಡೆ ಆಗುತ್ತಾರೆ ಎಂದು ಹೇಳಿದ್ದಾರೆ. ಕಳೆದ ವಾರವಷ್ಟೇ ಮೊಹರಂ ಹಲಾಯಿ ದೇವರ ಬಳಿ ಮಳೆಗಾಗಿ ಧರಣಿ ಕುಳಿತಿದ್ದರು. ಈ ವೇಳೆ ಒಂದು ವಾರದಲ್ಲಿ ಮಳೆ ಬರುವುದಾಗಿ ಹಲಾಯಿ ದೇವರು ಹೇಳಿ ಹೋಗಿದ್ದರಂತೆ. ದೇವರು ಹೇಳಿದಂತೆ ಒಂದೇ ವಾರದಲ್ಲಿ ಜಿಲ್ಲೆಯಲ್ಲಿ ಮಳೆಯಾಗಿತ್ತು.

 

ಕೊಪ್ಪಳ[ಸೆ.22]: ಮೊಹರಂ ಕೌಡಿ ಪೀರ್ ವಿಸರ್ಜನೆ ವೇಳೆ ಡಿಕೆಶಿ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ ದೇವರು ಹೊತ್ತವರು ಉತ್ತರಿಸಿದ್ದಾರೆ. ಹೌದು ಕೊಪ್ಪಳದ ಕನಕಗಿರಿಯಲ್ಲಿ‌ ಘಟನೆ ಈ ಘಟನೆ ನಡೆದಿದ್ದು, ಸ್ಥಳೀಯರು ಡಿಕೆಶಿಗೆ ಬಿಡುಗಡೆ ಯಾವಾಗ ಎಂದು ದೇವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ದೇವರು ಹೊತ್ತ ವ್ಯಕ್ತಿ ಇನ್ನೂ ಹದಿನೈದು‌ ದಿನಗೊಳಗಾಗಿ ಡಿಕೆಶಿ ಬಿಡುಗಡೆ ಆಗುತ್ತಾರೆ ಎಂದು ಹೇಳಿದ್ದಾರೆ. ಕಳೆದ ವಾರವಷ್ಟೇ ಮೊಹರಂ ಹಲಾಯಿ ದೇವರ ಬಳಿ ಮಳೆಗಾಗಿ ಧರಣಿ ಕುಳಿತಿದ್ದರು. ಈ ವೇಳೆ ಒಂದು ವಾರದಲ್ಲಿ ಮಳೆ ಬರುವುದಾಗಿ ಹಲಾಯಿ ದೇವರು ಹೇಳಿ ಹೋಗಿದ್ದರಂತೆ. ದೇವರು ಹೇಳಿದಂತೆ ಒಂದೇ ವಾರದಲ್ಲಿ ಜಿಲ್ಲೆಯಲ್ಲಿ ಮಳೆಯಾಗಿತ್ತು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!