15 ದಿನದೊಳಗೆ ಡಿಕೆಶಿಗೆ ಬಿಡುಗಡೆ ಭಾಗ್ಯ..!

15 ದಿನದೊಳಗೆ ಡಿಕೆಶಿಗೆ ಬಿಡುಗಡೆ ಭಾಗ್ಯ..!

Published : Sep 22, 2019, 02:16 PM ISTUpdated : Sep 22, 2019, 02:18 PM IST

ಮೊಹರಂ ಕೌಡಿ ಪೀರ್ ವಿಸರ್ಜನೆ ವೇಳೆ ಡಿಕೆಶಿ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ ದೇವರು ಹೊತ್ತವರು ಉತ್ತರಿಸಿದ್ದಾರೆ. ಹೌದು ಕೊಪ್ಪಳದ ಕನಕಗಿರಿಯಲ್ಲಿ‌ ಘಟನೆ ಈ ಘಟನೆ ನಡೆದಿದ್ದು, ಸ್ಥಳೀಯರು ಡಿಕೆಶಿಗೆ ಬಿಡುಗಡೆ ಯಾವಾಗ ಎಂದು ದೇವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ದೇವರು ಹೊತ್ತ ವ್ಯಕ್ತಿ ಇನ್ನೂ ಹದಿನೈದು‌ ದಿನಗೊಳಗಾಗಿ ಡಿಕೆಶಿ ಬಿಡುಗಡೆ ಆಗುತ್ತಾರೆ ಎಂದು ಹೇಳಿದ್ದಾರೆ. ಕಳೆದ ವಾರವಷ್ಟೇ ಮೊಹರಂ ಹಲಾಯಿ ದೇವರ ಬಳಿ ಮಳೆಗಾಗಿ ಧರಣಿ ಕುಳಿತಿದ್ದರು. ಈ ವೇಳೆ ಒಂದು ವಾರದಲ್ಲಿ ಮಳೆ ಬರುವುದಾಗಿ ಹಲಾಯಿ ದೇವರು ಹೇಳಿ ಹೋಗಿದ್ದರಂತೆ. ದೇವರು ಹೇಳಿದಂತೆ ಒಂದೇ ವಾರದಲ್ಲಿ ಜಿಲ್ಲೆಯಲ್ಲಿ ಮಳೆಯಾಗಿತ್ತು.

 

ಕೊಪ್ಪಳ[ಸೆ.22]: ಮೊಹರಂ ಕೌಡಿ ಪೀರ್ ವಿಸರ್ಜನೆ ವೇಳೆ ಡಿಕೆಶಿ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ ದೇವರು ಹೊತ್ತವರು ಉತ್ತರಿಸಿದ್ದಾರೆ. ಹೌದು ಕೊಪ್ಪಳದ ಕನಕಗಿರಿಯಲ್ಲಿ‌ ಘಟನೆ ಈ ಘಟನೆ ನಡೆದಿದ್ದು, ಸ್ಥಳೀಯರು ಡಿಕೆಶಿಗೆ ಬಿಡುಗಡೆ ಯಾವಾಗ ಎಂದು ದೇವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ದೇವರು ಹೊತ್ತ ವ್ಯಕ್ತಿ ಇನ್ನೂ ಹದಿನೈದು‌ ದಿನಗೊಳಗಾಗಿ ಡಿಕೆಶಿ ಬಿಡುಗಡೆ ಆಗುತ್ತಾರೆ ಎಂದು ಹೇಳಿದ್ದಾರೆ. ಕಳೆದ ವಾರವಷ್ಟೇ ಮೊಹರಂ ಹಲಾಯಿ ದೇವರ ಬಳಿ ಮಳೆಗಾಗಿ ಧರಣಿ ಕುಳಿತಿದ್ದರು. ಈ ವೇಳೆ ಒಂದು ವಾರದಲ್ಲಿ ಮಳೆ ಬರುವುದಾಗಿ ಹಲಾಯಿ ದೇವರು ಹೇಳಿ ಹೋಗಿದ್ದರಂತೆ. ದೇವರು ಹೇಳಿದಂತೆ ಒಂದೇ ವಾರದಲ್ಲಿ ಜಿಲ್ಲೆಯಲ್ಲಿ ಮಳೆಯಾಗಿತ್ತು.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!