ಕ್ಯಾಬಿನೆಟ್ ನಿರ್ಧಾರವೇ ಅಂತಿಮನಾ ? ಡಿಕೆಶಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಹೇಳಿದ್ದೇನು ?

ಕ್ಯಾಬಿನೆಟ್ ನಿರ್ಧಾರವೇ ಅಂತಿಮನಾ ? ಡಿಕೆಶಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಹೇಳಿದ್ದೇನು ?

Published : Nov 30, 2023, 02:59 PM IST

ಕುತೂಹಲ ಹುಟ್ಟಿಸಿದೆ ಡಿ ಕೆ ಶಿವಕುಮಾರ್ ಮುಂದಿನ ನಡೆ..? 
ಸಿಬಿಐಗೆ ಒಪ್ಪಿಸಿದ್ದ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಡಿಕೆ..? 
ತಾವೇ ಸಲ್ಲಿಸದ್ದ ಮೇಲ್ಮನವಿ ವಾಪಸ್ ಪಡೆದಿದ್ದೇಕೆ ಡಿಕೆಶಿ..? 

ಡಿಸಿಎಂ ಡಿಕೆ ಶಿವಕುಮಾರ್ ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಇದ್ದ ಎಫ್ಐಆರ್ ರದ್ದು ಮಾಡುವಂತೆ ಈ ಹಿಂದೆ ಹೈಕೋರ್ಟ್‌ಗೆ(Highcourt) ಅರ್ಜಿ ಸಲ್ಲಿಸಿದ್ದರು. ಇಂದು ತಾವೇ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪರೆದಿದ್ದಾರೆ. ಡಿಕೆಶಿ(DK Shivakumar) ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಇಂದು ಹೊಸ ಟ್ವಿಸ್ಟ್ ಸಿಕ್ಕಿದೆ. 2019ರಲ್ಲಿ ಡಿಕೆಶಿ ಅವರ ಮೇಲೆ ಸಿಬಿಐ(CBI) ರೇಡ್ ಆಗುತ್ತೆ. ಇದರಲ್ಲಿ ನಂತರ ವಿಚಾರಣೆ ಆರಂಭವಾಗುತ್ತೆ. ಈ ವಿಚಾರಣೆಯಲ್ಲಿ ಡಿಕೆಶಿ ಅಕ್ರಮ ಆಸ್ತಿ ಹೊಂದಿದ್ದಾರೆಂದು ಸಿಬಿಐ ಖಚಿತ ಪಡಿಸುತ್ತೆ. ಈಗಾಗ್ಲೇ ಶೇಖಡ 90 ರಷ್ಟು ತನಿಖೆ ಮುಗಿದಿದೆ. ಇನ್ನು ಶೇ. 10 ರಷ್ಟು ತನಿಖೆ ಭಾಗಿ ಇತ್ತು. ಆಗ ಡಿಕೆಶಿ ಹೈಕೋರ್ಟ್ ಮೊರೆ ಹೋಗ್ತಾರೆ. ಹೈಕೋರ್ಟ್ ಮೊರೆ ಹೋಗಿದ್ದ ಡಿಕೆಶಿ ಏನೆಂದು ಪ್ರಶ್ನೆ ಮಾಡಿದ್ದರು ಗೊತ್ತಾ? ತನ್ನ ಆಸ್ತಿ ವಿವರ ತನಿಖೆಯನ್ನು ರಾಜ್ಯ ಸರ್ಕಾರ ಒಪ್ಪಿಸಿದ್ದೇ ತಪ್ಪು, ಹೀಗಾಗಿ ಅಂದಿನ ಬಿಜೆಪಿ ಸರ್ಕಾರದ ಒಪ್ಪಿಗೆ ಅರ್ಜಿಯನ್ನೇ ತಿರಸ್ಕರಿಸಿಬೇಕೆಂದು ಡಿಕೆಶಿ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಆದ್ರೆ ಡಿಕೆಶಿ ಅವರ ಈ ಅರ್ಜಿಯನ್ನು ಹೈಕೋರ್ಟ್ ಅಂದು ತಿರಸ್ಕರಿಸಿತ್ತು. ಈಗ ತಾವೇ ಸಲ್ಲಿಸಿದ್ದ ಆ ಮೇಲ್ಮನವಿಯನ್ನು ಡಿಕೆಶಿ ವಾಪಸ್ ಪಡೆಸಿದ್ದಾರೆ. ಈ ಹಿಂದೆ ಡಿಕೆಶಿ ಅವ್ರೇ ಹೈಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿದ್ದರು. ಈಗ ಅವರೇ ಹಿಂಪಡೆದಿದ್ದಾರೆ. 

ಇದನ್ನೂ ವೀಕ್ಷಿಸಿ:  ಯೋಗವೇ ತಂದಿತ್ತು ಶುಭಯೋಗ! ಹೇಗಿತ್ತು ಸುರಂಗದಲ್ಲಿ..? 17 ದಿನಗಳಲ್ಲಿ ಏನೇನೆಲ್ಲಾ ಆಗೋಯ್ತು..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more