ಇದೇನಿದು ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ? ಈ ಬಗ್ಗೆ ಸಂಸದರು ಹೇಳಿದ್ದೇನು ?

ಇದೇನಿದು ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ? ಈ ಬಗ್ಗೆ ಸಂಸದರು ಹೇಳಿದ್ದೇನು ?

Published : Sep 13, 2023, 03:47 PM IST

ಏಸ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಸಂಸದ ಡಿ.ಕೆ. ಸುರೇಶ್‌ ಮಾತನಾಡಿದ್ದು, ಅವರ ರಾಜಕೀಯ ಜೀವನದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ಆಗುತ್ತೋ, ಇಲ್ಲವೋ ಎಂಬುದರ ಬಗ್ಗೆಯೂ ಮಾತನಾಡಿದ್ದಾರೆ.
 

ರಾಜ್ಯದ ಜನತೆ ಕಾಂಗ್ರೆಸ್‌ ಉತ್ತಮ ಆಡಳಿತ ನೀಡಲಿ ಎಂದು ಆಯ್ಕೆ ಮಾಡಿದ್ದಾರೆ. ಎಲ್ಲಾರೂ ಡಿ.ಕೆ. ಶಿವಕುಮಾರ್‌(Dk Shivakumar) ಅವರಿಗೆ ಒಂದು ಅವಕಾಶ ಸಿಗಲಿ ಎಂದು ಹೇಳುತ್ತಿದ್ದಾರೆ. ನಮ್ಮ ಪಕ್ಷದ ಅಧಿಕಾರವಧಿ 5 ವರ್ಷ ಇದೆ. ನೋಡೋಣಾ ಮುಂದೆ ಅವರು ಸಿಎಂ ಆದ್ರೂ ಆಗಬಹುದು ಎಂದು ಸಂಸದ ಡಿ.ಕೆ. ಸುರೇಶ್‌ (DK Suresh) ಹೇಳಿದ್ದಾರೆ. ಸದ್ಯ ಇಬ್ಬರೂ ನಾಯಕರು ಉತ್ತಮ ಆಡಳಿತ ನೀಡಲು ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ಗುರಿ ಇರುವುದು ಉತ್ತಮ ಆಡಳಿತ ನೀಡುವುದಾಗಿದೆ. ಅಲ್ಲದೇ ನಾನು ರಾಜಕೀಯಕ್ಕೆ ಬೇಕು ಎಂದು ಬಂದಿಲ್ಲ. ನಾನು ನನ್ನ ಕೆಲಸ, ವ್ಯಾಪಾರ ಅಂತ ಇದ್ದೆ, ಅನಿವಾರ್ಯವಾಗಿ ರಾಜಕಾರಣಕ್ಕೆ ಬಂದೆ. ಪಕ್ಷದ ತೀರ್ಮಾನ ಮಾಡಿದ್ದರಿಂದ ಒಲ್ಲದ ಮನಸ್ಸಿನಿಂದ ಒಪ್ಪಿಕೊಂಡೆ ಎಂದು ಡಿ.ಕೆ. ಸುರೇಶ್‌ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಬಗ್ಗೆ ಮಾತನಾಡಿದ ಅವರು, ನೀವು ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಿ. ಆದ್ರೆ ಪ್ರಧಾನಿ ಒಳ್ಳೆ ಆಡಳಿತಗಾರ ಎಂದು ಅವರು ಹೇಳಿದರು. 

ಇದನ್ನೂ ವೀಕ್ಷಿಸಿ:  ಈ ದೇಶಕ್ಕೆ ಒಂದು ಯಂಗ್‌ ಲೀಡರ್‌ಶಿಪ್‌ ಬೇಕು, ರಾಹುಲ್‌ ಗಾಂಧಿ ಪ್ರಧಾನಿ ಆಗಲಿ: ಪ್ರದೀಪ್ ಈಶ್ವರ್‌

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more