"ಬೆಂಗಳೂರು ತೇಲಿದ್ದು ನಿಮ್ಮ ಕಾಲದಲ್ಲಿ!" ಬಿಜೆಪಿಗೆ ಡಿ.ಕೆ.ಸುರೇಶ್ ತಿರುಗೇಟು

"ಬೆಂಗಳೂರು ತೇಲಿದ್ದು ನಿಮ್ಮ ಕಾಲದಲ್ಲಿ!" ಬಿಜೆಪಿಗೆ ಡಿ.ಕೆ.ಸುರೇಶ್ ತಿರುಗೇಟು

Published : May 21, 2025, 02:10 PM IST

ಬಿಜೆಪಿ ನಾಯಕರ ಪೋಸ್ಟರ್ ವಾರ್‌ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ. ಸುರೇಶ್, "ಬಿಜೆಪಿಯವರ ಕಾಲದಲ್ಲೇ ಬೆಂಗಳೂರು ತೇಲುತ್ತಿತ್ತು, ಪ್ರಕೃತಿ ವಿಕೋಪಕ್ಕೆ ಯಾರೂ ಏನು ಮಾಡಲು ಸಾಧ್ಯವಿಲ್ಲ" ಎಂದಿದ್ದಾರೆ. "ಬಿಜೆಪಿ ಲೂಟರ್ಸ್ ಮಾಡಿದ ಲೂಟಿಯ ಬಾಕಿ ತೀರಿಸಲು ಇನ್ನೂ ಮೂರು ವರ್ಷ ಬೇಕು, ರಾಜಕಾಲುವೆ ಒತ್ತುವರಿ ತೆರವುಗೊಳಿಸದ ಅವರ ವೈಫಲ್ಯವೇ ಈಗಿನ ಸಮಸ್ಯೆಗೆ ಕಾರಣ. ಸಿಎಂ ಮತ್ತು ಡಿಸಿಎಂ ಶಾಶ್ವತ ಪರಿಹಾರಕ್ಕೆ ಮುಂದಾಗಿದ್ದಾರೆ. ನಿರಂತರವಾಗಿ ಗೆಲ್ಲುವ ಬಿಜೆಪಿ ಶಾಸಕರ ಕ್ಷೇತ್ರಗಳಲ್ಲೇ ಹೆಚ್ಚು ಅವಾಂತರಗಳಾಗಿವೆ, ಅವರು ಮಾಡಿದ ಲೂಟಿಯನ್ನು ಬಹಿರಂಗಪಡಿಸಲಿ" ಎಂದು ಸವಾಲು ಹಾಕಿದ್ದಾರೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!