ಅನುಮಾನಕ್ಕೆಲ್ಲಾ ಉತ್ತರ ನೀಡುತ್ತಾ ವಿಧಿವಿಜ್ಞಾನ ಪರೀಕ್ಷೆ? ಡಿ ಗ್ಯಾಂಗ್ ವಿರುದ್ಧ  ಡಿಜಿಟಲ್ ಸಾಕ್ಷಿಗಳು!

ಅನುಮಾನಕ್ಕೆಲ್ಲಾ ಉತ್ತರ ನೀಡುತ್ತಾ ವಿಧಿವಿಜ್ಞಾನ ಪರೀಕ್ಷೆ? ಡಿ ಗ್ಯಾಂಗ್ ವಿರುದ್ಧ ಡಿಜಿಟಲ್ ಸಾಕ್ಷಿಗಳು!

Published : Jun 21, 2024, 04:45 PM IST


ಬರ್ಬರ ಹತ್ಯೆಯ ಗುಟ್ಟು ಹೇಳುತ್ತಾ ವೈಜ್ಞಾನಿಕ ಪರೀಕ್ಷೆ..?
ಎಫ್ಎಸ್ಎಲ್‌ ವರದಿಗಾಗಿ ಕಾಯ್ತಿರೋದೇಕೆ ಪೊಲೀಸರು.?
ಇಲ್ಲಿ ತನಕ ಆಗಿದ್ದೇನು? ಇನ್ನುಮುಂದೆ ಆಗಲಿರೋದೇನು..?

ಡೆವಿಲ್ ಗ್ಯಾಂಗ್ ವಿರುದ್ಧ ಸಾಕ್ಷಿ ಹೇಳೋಕೆ ಸಿದ್ಧವಾಗ್ತಾ ಇದೆಯಂತೆ  ಡಿಎನ್ಎ ಪರೀಕ್ಷೆಯ(DNA test) ಫಲಿತಾಂಶ. ಆರೋಪಿಗಳು 17 ಮಂದಿ. ಆದ್ರೆ ಡಿಎನ್ಎ ಪರೀಕ್ಷೆ ನಡೆದದ್ದು ಆ  9 ಜನರದ್ದು ಮಾತ್ರ. ರೇಣುಕಾಸ್ವಾಮಿ ಅನ್ನೋ ಬಡಕಲು ದೇಹದ ಆಸಾಮಿಯ ಕೊಲೆ. ಅದು ಬರೀ ಕೊಲೆ ಅಲ್ಲ, ಭೀಕರ ಹತ್ಯೆ. ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ತಪ್ಪಿಗೆ, ರೇಣುಕಾಸ್ವಾಮಿಗೆ(Renukaswamy Murder case) ಚಿತ್ರಹಿಂಸೆ ಕೊಟ್ಟು  ಕೊಂದಿತ್ತು ಡೆವಿಲ್(Darshan) ಗ್ಯಾಂಗ್. ಮೈತುಂಬಾ ಸುಟ್ಟ ಗಾಯಗಳು, ಪುಡಿಪುಡಿಯಾದ ಎಲುಬುಗಳು, ಕಿತ್ತುಬಂದ ದವಡೆ, ಇದೆಲ್ಲವೂ ಕೂಡ ರೇಣುಕಾಸ್ವಾಮಿಯ ಅಂತಿಮ ಕ್ಷಣಗಳ ಭೀಕರತೆಯ ಪ್ರತಿಬಿಂಬವಾಗಿದ್ವು. ಸಾಯೋ ಮುಂಚೆ, ನಾನೂ ದರ್ಶನ್ ಅಭಿಮಾನಿನೇ ಅಂತ ಬಾಯ್ ಬಾಯ್ ಬಡ್ಕೊಂಡ್ರೂ, ಅಲ್ಲಿದ್ದ ಪುಡಾಂಗ್‌ಗಳಿಗೆ ಅದು ಕೇಳಿಸಲೇ ಇಲ್ಲ. ರೇಣುಕಾಸ್ವಾಮಿ ಕಳಿಸಬಾರದ ಮೆಸೇಜ್ ಕಳಿಸದೇ ಇದ್ದಿದ್ರೆ, ತನ್ನ ಗರ್ಭಿಣಿ ಹೆಂಡತಿಯ ಕಡೆಗೇ ಗಮನ ಕೊಟ್ಟಿದ್ದಿದ್ರೆ, ಇಷ್ಟೆಲ್ಲಾ ದಾರುಣ ಯಾಕಾದ್ರೂ ಆಗ್ತಿತ್ತು? ಇದು ಹಲವರ ಪ್ರಶ್ನೆ. ಆದ್ರೆ ಅವನು ಮಾಡಿದ ತಪ್ಪಿಗೆ, ಡಿ ಗ್ಯಾಂಗ್ ಅತಿಭೀಕರ ಶಿಕ್ಷೇನೇ ಕೊಟ್ಟುಬಿಟ್ಟಿದೆ. ಚಿತ್ರದುರ್ಗದಿಂದ ಕಿಡ್ನಾಪ್ ಮಾಡ್ಕೊಂಡ್ ಬಂದು, ಬೆಂಗಳೂರಿನ ಸುಮ್ಮನಹಳ್ಳಿಯಲ್ಲಿ ಡೆಡ್ ಬಾಡಿ ಬಿಸಾಡೋ ತನಕ, ಮಾಡಿದ ಪ್ರತಿ ಕೆಲಸವೂ ಘೋರವಾಗಿದೆ.

ಇದನ್ನೂ ವೀಕ್ಷಿಸಿ:  ಡಿ ಗ್ಯಾಂಗ್ ವಿರುದ್ಧ 10 ಕಠಿಣ ಸೆಕ್ಷನ್‌ಗಳು...! ಕೋರ್ಟ್‌ನಲ್ಲಿ ಹೇಗಿತ್ತು ವಾದ-ಪ್ರತಿವಾದ..!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!