ಅನುಮಾನಕ್ಕೆಲ್ಲಾ ಉತ್ತರ ನೀಡುತ್ತಾ ವಿಧಿವಿಜ್ಞಾನ ಪರೀಕ್ಷೆ? ಡಿ ಗ್ಯಾಂಗ್ ವಿರುದ್ಧ  ಡಿಜಿಟಲ್ ಸಾಕ್ಷಿಗಳು!

ಅನುಮಾನಕ್ಕೆಲ್ಲಾ ಉತ್ತರ ನೀಡುತ್ತಾ ವಿಧಿವಿಜ್ಞಾನ ಪರೀಕ್ಷೆ? ಡಿ ಗ್ಯಾಂಗ್ ವಿರುದ್ಧ ಡಿಜಿಟಲ್ ಸಾಕ್ಷಿಗಳು!

Published : Jun 21, 2024, 04:45 PM IST


ಬರ್ಬರ ಹತ್ಯೆಯ ಗುಟ್ಟು ಹೇಳುತ್ತಾ ವೈಜ್ಞಾನಿಕ ಪರೀಕ್ಷೆ..?
ಎಫ್ಎಸ್ಎಲ್‌ ವರದಿಗಾಗಿ ಕಾಯ್ತಿರೋದೇಕೆ ಪೊಲೀಸರು.?
ಇಲ್ಲಿ ತನಕ ಆಗಿದ್ದೇನು? ಇನ್ನುಮುಂದೆ ಆಗಲಿರೋದೇನು..?

ಡೆವಿಲ್ ಗ್ಯಾಂಗ್ ವಿರುದ್ಧ ಸಾಕ್ಷಿ ಹೇಳೋಕೆ ಸಿದ್ಧವಾಗ್ತಾ ಇದೆಯಂತೆ  ಡಿಎನ್ಎ ಪರೀಕ್ಷೆಯ(DNA test) ಫಲಿತಾಂಶ. ಆರೋಪಿಗಳು 17 ಮಂದಿ. ಆದ್ರೆ ಡಿಎನ್ಎ ಪರೀಕ್ಷೆ ನಡೆದದ್ದು ಆ  9 ಜನರದ್ದು ಮಾತ್ರ. ರೇಣುಕಾಸ್ವಾಮಿ ಅನ್ನೋ ಬಡಕಲು ದೇಹದ ಆಸಾಮಿಯ ಕೊಲೆ. ಅದು ಬರೀ ಕೊಲೆ ಅಲ್ಲ, ಭೀಕರ ಹತ್ಯೆ. ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ತಪ್ಪಿಗೆ, ರೇಣುಕಾಸ್ವಾಮಿಗೆ(Renukaswamy Murder case) ಚಿತ್ರಹಿಂಸೆ ಕೊಟ್ಟು  ಕೊಂದಿತ್ತು ಡೆವಿಲ್(Darshan) ಗ್ಯಾಂಗ್. ಮೈತುಂಬಾ ಸುಟ್ಟ ಗಾಯಗಳು, ಪುಡಿಪುಡಿಯಾದ ಎಲುಬುಗಳು, ಕಿತ್ತುಬಂದ ದವಡೆ, ಇದೆಲ್ಲವೂ ಕೂಡ ರೇಣುಕಾಸ್ವಾಮಿಯ ಅಂತಿಮ ಕ್ಷಣಗಳ ಭೀಕರತೆಯ ಪ್ರತಿಬಿಂಬವಾಗಿದ್ವು. ಸಾಯೋ ಮುಂಚೆ, ನಾನೂ ದರ್ಶನ್ ಅಭಿಮಾನಿನೇ ಅಂತ ಬಾಯ್ ಬಾಯ್ ಬಡ್ಕೊಂಡ್ರೂ, ಅಲ್ಲಿದ್ದ ಪುಡಾಂಗ್‌ಗಳಿಗೆ ಅದು ಕೇಳಿಸಲೇ ಇಲ್ಲ. ರೇಣುಕಾಸ್ವಾಮಿ ಕಳಿಸಬಾರದ ಮೆಸೇಜ್ ಕಳಿಸದೇ ಇದ್ದಿದ್ರೆ, ತನ್ನ ಗರ್ಭಿಣಿ ಹೆಂಡತಿಯ ಕಡೆಗೇ ಗಮನ ಕೊಟ್ಟಿದ್ದಿದ್ರೆ, ಇಷ್ಟೆಲ್ಲಾ ದಾರುಣ ಯಾಕಾದ್ರೂ ಆಗ್ತಿತ್ತು? ಇದು ಹಲವರ ಪ್ರಶ್ನೆ. ಆದ್ರೆ ಅವನು ಮಾಡಿದ ತಪ್ಪಿಗೆ, ಡಿ ಗ್ಯಾಂಗ್ ಅತಿಭೀಕರ ಶಿಕ್ಷೇನೇ ಕೊಟ್ಟುಬಿಟ್ಟಿದೆ. ಚಿತ್ರದುರ್ಗದಿಂದ ಕಿಡ್ನಾಪ್ ಮಾಡ್ಕೊಂಡ್ ಬಂದು, ಬೆಂಗಳೂರಿನ ಸುಮ್ಮನಹಳ್ಳಿಯಲ್ಲಿ ಡೆಡ್ ಬಾಡಿ ಬಿಸಾಡೋ ತನಕ, ಮಾಡಿದ ಪ್ರತಿ ಕೆಲಸವೂ ಘೋರವಾಗಿದೆ.

ಇದನ್ನೂ ವೀಕ್ಷಿಸಿ:  ಡಿ ಗ್ಯಾಂಗ್ ವಿರುದ್ಧ 10 ಕಠಿಣ ಸೆಕ್ಷನ್‌ಗಳು...! ಕೋರ್ಟ್‌ನಲ್ಲಿ ಹೇಗಿತ್ತು ವಾದ-ಪ್ರತಿವಾದ..!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ