ಅನುಮಾನಕ್ಕೆಲ್ಲಾ ಉತ್ತರ ನೀಡುತ್ತಾ ವಿಧಿವಿಜ್ಞಾನ ಪರೀಕ್ಷೆ? ಡಿ ಗ್ಯಾಂಗ್ ವಿರುದ್ಧ  ಡಿಜಿಟಲ್ ಸಾಕ್ಷಿಗಳು!

ಅನುಮಾನಕ್ಕೆಲ್ಲಾ ಉತ್ತರ ನೀಡುತ್ತಾ ವಿಧಿವಿಜ್ಞಾನ ಪರೀಕ್ಷೆ? ಡಿ ಗ್ಯಾಂಗ್ ವಿರುದ್ಧ ಡಿಜಿಟಲ್ ಸಾಕ್ಷಿಗಳು!

Published : Jun 21, 2024, 04:45 PM IST


ಬರ್ಬರ ಹತ್ಯೆಯ ಗುಟ್ಟು ಹೇಳುತ್ತಾ ವೈಜ್ಞಾನಿಕ ಪರೀಕ್ಷೆ..?
ಎಫ್ಎಸ್ಎಲ್‌ ವರದಿಗಾಗಿ ಕಾಯ್ತಿರೋದೇಕೆ ಪೊಲೀಸರು.?
ಇಲ್ಲಿ ತನಕ ಆಗಿದ್ದೇನು? ಇನ್ನುಮುಂದೆ ಆಗಲಿರೋದೇನು..?

ಡೆವಿಲ್ ಗ್ಯಾಂಗ್ ವಿರುದ್ಧ ಸಾಕ್ಷಿ ಹೇಳೋಕೆ ಸಿದ್ಧವಾಗ್ತಾ ಇದೆಯಂತೆ  ಡಿಎನ್ಎ ಪರೀಕ್ಷೆಯ(DNA test) ಫಲಿತಾಂಶ. ಆರೋಪಿಗಳು 17 ಮಂದಿ. ಆದ್ರೆ ಡಿಎನ್ಎ ಪರೀಕ್ಷೆ ನಡೆದದ್ದು ಆ  9 ಜನರದ್ದು ಮಾತ್ರ. ರೇಣುಕಾಸ್ವಾಮಿ ಅನ್ನೋ ಬಡಕಲು ದೇಹದ ಆಸಾಮಿಯ ಕೊಲೆ. ಅದು ಬರೀ ಕೊಲೆ ಅಲ್ಲ, ಭೀಕರ ಹತ್ಯೆ. ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ತಪ್ಪಿಗೆ, ರೇಣುಕಾಸ್ವಾಮಿಗೆ(Renukaswamy Murder case) ಚಿತ್ರಹಿಂಸೆ ಕೊಟ್ಟು  ಕೊಂದಿತ್ತು ಡೆವಿಲ್(Darshan) ಗ್ಯಾಂಗ್. ಮೈತುಂಬಾ ಸುಟ್ಟ ಗಾಯಗಳು, ಪುಡಿಪುಡಿಯಾದ ಎಲುಬುಗಳು, ಕಿತ್ತುಬಂದ ದವಡೆ, ಇದೆಲ್ಲವೂ ಕೂಡ ರೇಣುಕಾಸ್ವಾಮಿಯ ಅಂತಿಮ ಕ್ಷಣಗಳ ಭೀಕರತೆಯ ಪ್ರತಿಬಿಂಬವಾಗಿದ್ವು. ಸಾಯೋ ಮುಂಚೆ, ನಾನೂ ದರ್ಶನ್ ಅಭಿಮಾನಿನೇ ಅಂತ ಬಾಯ್ ಬಾಯ್ ಬಡ್ಕೊಂಡ್ರೂ, ಅಲ್ಲಿದ್ದ ಪುಡಾಂಗ್‌ಗಳಿಗೆ ಅದು ಕೇಳಿಸಲೇ ಇಲ್ಲ. ರೇಣುಕಾಸ್ವಾಮಿ ಕಳಿಸಬಾರದ ಮೆಸೇಜ್ ಕಳಿಸದೇ ಇದ್ದಿದ್ರೆ, ತನ್ನ ಗರ್ಭಿಣಿ ಹೆಂಡತಿಯ ಕಡೆಗೇ ಗಮನ ಕೊಟ್ಟಿದ್ದಿದ್ರೆ, ಇಷ್ಟೆಲ್ಲಾ ದಾರುಣ ಯಾಕಾದ್ರೂ ಆಗ್ತಿತ್ತು? ಇದು ಹಲವರ ಪ್ರಶ್ನೆ. ಆದ್ರೆ ಅವನು ಮಾಡಿದ ತಪ್ಪಿಗೆ, ಡಿ ಗ್ಯಾಂಗ್ ಅತಿಭೀಕರ ಶಿಕ್ಷೇನೇ ಕೊಟ್ಟುಬಿಟ್ಟಿದೆ. ಚಿತ್ರದುರ್ಗದಿಂದ ಕಿಡ್ನಾಪ್ ಮಾಡ್ಕೊಂಡ್ ಬಂದು, ಬೆಂಗಳೂರಿನ ಸುಮ್ಮನಹಳ್ಳಿಯಲ್ಲಿ ಡೆಡ್ ಬಾಡಿ ಬಿಸಾಡೋ ತನಕ, ಮಾಡಿದ ಪ್ರತಿ ಕೆಲಸವೂ ಘೋರವಾಗಿದೆ.

ಇದನ್ನೂ ವೀಕ್ಷಿಸಿ:  ಡಿ ಗ್ಯಾಂಗ್ ವಿರುದ್ಧ 10 ಕಠಿಣ ಸೆಕ್ಷನ್‌ಗಳು...! ಕೋರ್ಟ್‌ನಲ್ಲಿ ಹೇಗಿತ್ತು ವಾದ-ಪ್ರತಿವಾದ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?