ವಿಜಯಪುರ ಕೊರೋನಾ ಪ್ರಕರಣ: ವೈರಸ್ ಮೂಲ ಇನ್ನೂ ನಿಗೂಢ, ಸೃಷ್ಟಿಸಿದೆ ತಲ್ಲಣ!

ವಿಜಯಪುರ ಕೊರೋನಾ ಪ್ರಕರಣ: ವೈರಸ್ ಮೂಲ ಇನ್ನೂ ನಿಗೂಢ, ಸೃಷ್ಟಿಸಿದೆ ತಲ್ಲಣ!

Suvarna News   | Asianet News
Published : Apr 13, 2020, 12:24 PM IST
  • ವಿಜಯಪುರದಲ್ಲಿ ಭಾನುವಾರ ಪತ್ತೆಯಾದ ಮೊದಲ ಪ್ರಕರಣ
  • ಒಂದೇ ಬಾರಿಗೆ 6 ಪ್ರಕರಣಗಳು ಮುನ್ನೆಲೆಗೆ, ಟ್ರಾವೆಲ್‌ ಹಿಸ್ಟ್ರಿಯಿಲ್ಲದ ಪ್ರಕರಣ
  • ಮೂರನೇ ಹಂತಕ್ಕೆ ಕೊರೋನಾ ಪ್ರವೇಶಿಸಿದೆಯಾ? ಎಂಬ ಅನುಮಾನ
ಬೆಂಗಳೂರು/ ವಿಜಯಪುರ (ಏ.13): ವಿಜಯಪುರದಲ್ಲಿ ಭಾನುವಾರ ಮೊದಲ ಕೊರೋನಾವೈರಸ್‌ ಸೋಂಕು ಪ್ರಕರಣ ಪತ್ತೆಯಾಗಿದೆ. ಒಂದೇ ಬಾರಿಗೆ 6 ಪ್ರಕರಣಗಳು ಮುನ್ನೆಲೆಗೆ ಬಂದಿವೆ. ಟ್ರಾವೆಲ್‌ ಹಿಸ್ಟ್ರಿಯಿಲ್ಲದ ಈ ಪ್ರಕರಣ, ಸಹಜವಾಗಿ ಬಹಳಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮೂರನೇ ಹಂತಕ್ಕೆ ಕೊರೋನಾ ಪ್ರವೇಶಿಸಿದೆಯಾ? ಎಂಬ ಅನುಮಾನಗಳು ಕೂಡಾ ಹುಟ್ಟಿಕೊಂಡಿವೆ.
"
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ