ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

Suvarna News   | Asianet News
Published : Apr 15, 2020, 12:44 PM ISTUpdated : Apr 15, 2020, 01:28 PM IST
ಪರ್ಸನಲ್‌ ನಂಬರ್‌ಗೆ ಕರೆ ಮಾಡಿದವರಿಗೆ ಅವಾಜ್‌ ಹಾಕಿದ ಡಾಕ್ಟರ್‌|ಸುವರ್ಣ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಷನ್‌| ರಹಸ್ಯ ಕಾರ್ಯಾಚರಣೆಯಲ್ಲಿ ವೈದ್ಯನ ಕಳ್ಳಾಟ ಬಯಲು|
ಧಾರವಾಡ(ಏ.15): ಲಾಕ್‌ಡೌನ್‌ ಮಧ್ಯೆ ಕರ್ತವ್ಯ ನಿಷ್ಠೆ ತೋರಬೇಕಾಗಿದ್ದ ವೈದ್ಯರೊಬ್ಬರು ಬೇಜವಾಬ್ದಾರಿಯಾಗಿ ಮಾತನಾಡಿದ ಘಟನೆ ನಗರದಲ್ಲಿ ನಡೆದಿದೆ. ಮಗುವಿಗೆ ಆರಾಮ ಇಲ್ಲ ಆಸ್ಪತ್ರೆಗೆ ಬರ್ತೀರಾ ಎಂದು ಕೇಳಿದವರಿಗೆ ನಮಗೆ ನನ್ನ ಪರ್ಸನಲ್‌ ನಂಬರ್ ಕೊಟ್ಟವರು ಯಾರು ಅಂತ ಅವಾಜ್‌ ಹಾಕಿದ್ದಾರೆ. 

ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಮಕ್ಕಳ ವೈದ್ಯ ಡಾ. ರವೀಂದ್ರ ಕಳ್ಳಾಟ ಬಯಲಾಗಿದೆ. ಈ ಮೂಲಕ ವೈದ್ಯರು ವೃತ್ತಿಧರ್ಮಕ್ಕೆ ದ್ರೋಹ ಬಗೆದಿದ್ದಾರೆ. ಸ್ಟಿಂಗ್‌ ಆಪರೇಷನ್‌ನ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.
 
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!