ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

Suvarna News   | Asianet News
Published : Apr 15, 2020, 12:44 PM ISTUpdated : Apr 15, 2020, 01:28 PM IST
ಪರ್ಸನಲ್‌ ನಂಬರ್‌ಗೆ ಕರೆ ಮಾಡಿದವರಿಗೆ ಅವಾಜ್‌ ಹಾಕಿದ ಡಾಕ್ಟರ್‌|ಸುವರ್ಣ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಷನ್‌| ರಹಸ್ಯ ಕಾರ್ಯಾಚರಣೆಯಲ್ಲಿ ವೈದ್ಯನ ಕಳ್ಳಾಟ ಬಯಲು|
ಧಾರವಾಡ(ಏ.15): ಲಾಕ್‌ಡೌನ್‌ ಮಧ್ಯೆ ಕರ್ತವ್ಯ ನಿಷ್ಠೆ ತೋರಬೇಕಾಗಿದ್ದ ವೈದ್ಯರೊಬ್ಬರು ಬೇಜವಾಬ್ದಾರಿಯಾಗಿ ಮಾತನಾಡಿದ ಘಟನೆ ನಗರದಲ್ಲಿ ನಡೆದಿದೆ. ಮಗುವಿಗೆ ಆರಾಮ ಇಲ್ಲ ಆಸ್ಪತ್ರೆಗೆ ಬರ್ತೀರಾ ಎಂದು ಕೇಳಿದವರಿಗೆ ನಮಗೆ ನನ್ನ ಪರ್ಸನಲ್‌ ನಂಬರ್ ಕೊಟ್ಟವರು ಯಾರು ಅಂತ ಅವಾಜ್‌ ಹಾಕಿದ್ದಾರೆ. 

ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಮಕ್ಕಳ ವೈದ್ಯ ಡಾ. ರವೀಂದ್ರ ಕಳ್ಳಾಟ ಬಯಲಾಗಿದೆ. ಈ ಮೂಲಕ ವೈದ್ಯರು ವೃತ್ತಿಧರ್ಮಕ್ಕೆ ದ್ರೋಹ ಬಗೆದಿದ್ದಾರೆ. ಸ್ಟಿಂಗ್‌ ಆಪರೇಷನ್‌ನ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.
 
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!