ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

Suvarna News   | Asianet News
Published : Apr 15, 2020, 12:44 PM ISTUpdated : Apr 15, 2020, 01:28 PM IST
ಪರ್ಸನಲ್‌ ನಂಬರ್‌ಗೆ ಕರೆ ಮಾಡಿದವರಿಗೆ ಅವಾಜ್‌ ಹಾಕಿದ ಡಾಕ್ಟರ್‌|ಸುವರ್ಣ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಷನ್‌| ರಹಸ್ಯ ಕಾರ್ಯಾಚರಣೆಯಲ್ಲಿ ವೈದ್ಯನ ಕಳ್ಳಾಟ ಬಯಲು|
ಧಾರವಾಡ(ಏ.15): ಲಾಕ್‌ಡೌನ್‌ ಮಧ್ಯೆ ಕರ್ತವ್ಯ ನಿಷ್ಠೆ ತೋರಬೇಕಾಗಿದ್ದ ವೈದ್ಯರೊಬ್ಬರು ಬೇಜವಾಬ್ದಾರಿಯಾಗಿ ಮಾತನಾಡಿದ ಘಟನೆ ನಗರದಲ್ಲಿ ನಡೆದಿದೆ. ಮಗುವಿಗೆ ಆರಾಮ ಇಲ್ಲ ಆಸ್ಪತ್ರೆಗೆ ಬರ್ತೀರಾ ಎಂದು ಕೇಳಿದವರಿಗೆ ನಮಗೆ ನನ್ನ ಪರ್ಸನಲ್‌ ನಂಬರ್ ಕೊಟ್ಟವರು ಯಾರು ಅಂತ ಅವಾಜ್‌ ಹಾಕಿದ್ದಾರೆ. 

ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಮಕ್ಕಳ ವೈದ್ಯ ಡಾ. ರವೀಂದ್ರ ಕಳ್ಳಾಟ ಬಯಲಾಗಿದೆ. ಈ ಮೂಲಕ ವೈದ್ಯರು ವೃತ್ತಿಧರ್ಮಕ್ಕೆ ದ್ರೋಹ ಬಗೆದಿದ್ದಾರೆ. ಸ್ಟಿಂಗ್‌ ಆಪರೇಷನ್‌ನ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.
 
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?