ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

Suvarna News   | Asianet News
Published : Apr 15, 2020, 12:44 PM ISTUpdated : Apr 15, 2020, 01:28 PM IST
ಪರ್ಸನಲ್‌ ನಂಬರ್‌ಗೆ ಕರೆ ಮಾಡಿದವರಿಗೆ ಅವಾಜ್‌ ಹಾಕಿದ ಡಾಕ್ಟರ್‌|ಸುವರ್ಣ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಷನ್‌| ರಹಸ್ಯ ಕಾರ್ಯಾಚರಣೆಯಲ್ಲಿ ವೈದ್ಯನ ಕಳ್ಳಾಟ ಬಯಲು|
ಧಾರವಾಡ(ಏ.15): ಲಾಕ್‌ಡೌನ್‌ ಮಧ್ಯೆ ಕರ್ತವ್ಯ ನಿಷ್ಠೆ ತೋರಬೇಕಾಗಿದ್ದ ವೈದ್ಯರೊಬ್ಬರು ಬೇಜವಾಬ್ದಾರಿಯಾಗಿ ಮಾತನಾಡಿದ ಘಟನೆ ನಗರದಲ್ಲಿ ನಡೆದಿದೆ. ಮಗುವಿಗೆ ಆರಾಮ ಇಲ್ಲ ಆಸ್ಪತ್ರೆಗೆ ಬರ್ತೀರಾ ಎಂದು ಕೇಳಿದವರಿಗೆ ನಮಗೆ ನನ್ನ ಪರ್ಸನಲ್‌ ನಂಬರ್ ಕೊಟ್ಟವರು ಯಾರು ಅಂತ ಅವಾಜ್‌ ಹಾಕಿದ್ದಾರೆ. 

ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಮಕ್ಕಳ ವೈದ್ಯ ಡಾ. ರವೀಂದ್ರ ಕಳ್ಳಾಟ ಬಯಲಾಗಿದೆ. ಈ ಮೂಲಕ ವೈದ್ಯರು ವೃತ್ತಿಧರ್ಮಕ್ಕೆ ದ್ರೋಹ ಬಗೆದಿದ್ದಾರೆ. ಸ್ಟಿಂಗ್‌ ಆಪರೇಷನ್‌ನ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.
 
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!