ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

Published : Apr 15, 2020, 12:44 PM ISTUpdated : Apr 15, 2020, 01:28 PM IST
ಪರ್ಸನಲ್‌ ನಂಬರ್‌ಗೆ ಕರೆ ಮಾಡಿದವರಿಗೆ ಅವಾಜ್‌ ಹಾಕಿದ ಡಾಕ್ಟರ್‌|ಸುವರ್ಣ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಷನ್‌| ರಹಸ್ಯ ಕಾರ್ಯಾಚರಣೆಯಲ್ಲಿ ವೈದ್ಯನ ಕಳ್ಳಾಟ ಬಯಲು|
ಧಾರವಾಡ(ಏ.15): ಲಾಕ್‌ಡೌನ್‌ ಮಧ್ಯೆ ಕರ್ತವ್ಯ ನಿಷ್ಠೆ ತೋರಬೇಕಾಗಿದ್ದ ವೈದ್ಯರೊಬ್ಬರು ಬೇಜವಾಬ್ದಾರಿಯಾಗಿ ಮಾತನಾಡಿದ ಘಟನೆ ನಗರದಲ್ಲಿ ನಡೆದಿದೆ. ಮಗುವಿಗೆ ಆರಾಮ ಇಲ್ಲ ಆಸ್ಪತ್ರೆಗೆ ಬರ್ತೀರಾ ಎಂದು ಕೇಳಿದವರಿಗೆ ನಮಗೆ ನನ್ನ ಪರ್ಸನಲ್‌ ನಂಬರ್ ಕೊಟ್ಟವರು ಯಾರು ಅಂತ ಅವಾಜ್‌ ಹಾಕಿದ್ದಾರೆ. 

ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಮಕ್ಕಳ ವೈದ್ಯ ಡಾ. ರವೀಂದ್ರ ಕಳ್ಳಾಟ ಬಯಲಾಗಿದೆ. ಈ ಮೂಲಕ ವೈದ್ಯರು ವೃತ್ತಿಧರ್ಮಕ್ಕೆ ದ್ರೋಹ ಬಗೆದಿದ್ದಾರೆ. ಸ್ಟಿಂಗ್‌ ಆಪರೇಷನ್‌ನ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.
 
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?