ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

ಕೊರೋನಾ ಸಂಕಷ್ಟದಲ್ಲೂ ವೃತ್ತಿ ದ್ರೋಹ ಬಗೆದ ಡಾಕ್ಟರ್‌..!

Suvarna News   | Asianet News
Published : Apr 15, 2020, 12:44 PM ISTUpdated : Apr 15, 2020, 01:28 PM IST
ಪರ್ಸನಲ್‌ ನಂಬರ್‌ಗೆ ಕರೆ ಮಾಡಿದವರಿಗೆ ಅವಾಜ್‌ ಹಾಕಿದ ಡಾಕ್ಟರ್‌|ಸುವರ್ಣ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಷನ್‌| ರಹಸ್ಯ ಕಾರ್ಯಾಚರಣೆಯಲ್ಲಿ ವೈದ್ಯನ ಕಳ್ಳಾಟ ಬಯಲು|
ಧಾರವಾಡ(ಏ.15): ಲಾಕ್‌ಡೌನ್‌ ಮಧ್ಯೆ ಕರ್ತವ್ಯ ನಿಷ್ಠೆ ತೋರಬೇಕಾಗಿದ್ದ ವೈದ್ಯರೊಬ್ಬರು ಬೇಜವಾಬ್ದಾರಿಯಾಗಿ ಮಾತನಾಡಿದ ಘಟನೆ ನಗರದಲ್ಲಿ ನಡೆದಿದೆ. ಮಗುವಿಗೆ ಆರಾಮ ಇಲ್ಲ ಆಸ್ಪತ್ರೆಗೆ ಬರ್ತೀರಾ ಎಂದು ಕೇಳಿದವರಿಗೆ ನಮಗೆ ನನ್ನ ಪರ್ಸನಲ್‌ ನಂಬರ್ ಕೊಟ್ಟವರು ಯಾರು ಅಂತ ಅವಾಜ್‌ ಹಾಕಿದ್ದಾರೆ. 

ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಮಕ್ಕಳ ವೈದ್ಯ ಡಾ. ರವೀಂದ್ರ ಕಳ್ಳಾಟ ಬಯಲಾಗಿದೆ. ಈ ಮೂಲಕ ವೈದ್ಯರು ವೃತ್ತಿಧರ್ಮಕ್ಕೆ ದ್ರೋಹ ಬಗೆದಿದ್ದಾರೆ. ಸ್ಟಿಂಗ್‌ ಆಪರೇಷನ್‌ನ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.
 
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್