ಬಳ್ಳಾರಿ: ಅಮಾನವೀಯ ಘಟನೆ, ಮಳೆಯ ನಡುವೆಯೇ ಅನಾಥವಾಗಿದ್ದ ಮೃತದೇಹ

ಬಳ್ಳಾರಿ: ಅಮಾನವೀಯ ಘಟನೆ, ಮಳೆಯ ನಡುವೆಯೇ ಅನಾಥವಾಗಿದ್ದ ಮೃತದೇಹ

Published : Jul 02, 2020, 11:21 AM IST

ಸುರಿಯುತ್ತಿದ್ದ ಮಳೆಯ ನಡುವೆಯೇ ಅನಾಥವಾಗಿ ಬಿದ್ದಿದ್ದ ಮೃತದೇಹ| ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದಲ್ಲಿ ನಡೆದ ಘಟನೆ|ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿರುವ ಆರೋಗ್ಯಾಧಿಕಾರಿಗಳು|ಅಧಿಕಾರಿಗಳ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ|

ಬಳ್ಳಾರಿ(ಜು.02): ಮಹಾಮಾರಿ ಕೊರೋನಾದಿಂದ ಸಾವನ್ನಪ್ಪಿದ್ದ ಶವಗಳ ಅಮಾನವೀಯ ಸಂಸ್ಕಾರದ ಬೆನ್ನಲ್ಲೇ ಮತ್ತೊ೦ದು ಅಂತಹುದೆ ಘಟನೆಯೊಂದು ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಹೌದು, ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸುರಿಯುತ್ತಿದ್ದ ಮಳೆಯ ನಡುವೆಯೇ ಮೃತದೇಹವೊಂದು ಅನಾಥವಾಗಿ ಬಿದ್ದ ಘಟನೆ ನಡೆದಿದೆ.

ಕಾಂಗ್ರೆಸ್ ಜೊತೆ 'ಕೈ' ಜೋಡಿಸಿದ ಬಿಜೆಪಿ; ಕಾರ್ಯಕರ್ತರು ಕಂಗಾಲು

ಮೂರು ದಿನಗಳ ಹಿಂದೆ ಘಟನೆ ನಡೆದಿದೆ. ಈ ಘಟನೆಯ ಮೂಲಕ ಬಳ್ಳಾರಿ ಜಿಲ್ಲೆಯ ಆರೋಗ್ಯಾಧಿಕಾರಿಗಳು ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?