ಬಳ್ಳಾರಿ: ಅಮಾನವೀಯ ಘಟನೆ, ಮಳೆಯ ನಡುವೆಯೇ ಅನಾಥವಾಗಿದ್ದ ಮೃತದೇಹ

ಬಳ್ಳಾರಿ: ಅಮಾನವೀಯ ಘಟನೆ, ಮಳೆಯ ನಡುವೆಯೇ ಅನಾಥವಾಗಿದ್ದ ಮೃತದೇಹ

Suvarna News   | Asianet News
Published : Jul 02, 2020, 11:21 AM IST

ಸುರಿಯುತ್ತಿದ್ದ ಮಳೆಯ ನಡುವೆಯೇ ಅನಾಥವಾಗಿ ಬಿದ್ದಿದ್ದ ಮೃತದೇಹ| ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದಲ್ಲಿ ನಡೆದ ಘಟನೆ|ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿರುವ ಆರೋಗ್ಯಾಧಿಕಾರಿಗಳು|ಅಧಿಕಾರಿಗಳ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ|

ಬಳ್ಳಾರಿ(ಜು.02): ಮಹಾಮಾರಿ ಕೊರೋನಾದಿಂದ ಸಾವನ್ನಪ್ಪಿದ್ದ ಶವಗಳ ಅಮಾನವೀಯ ಸಂಸ್ಕಾರದ ಬೆನ್ನಲ್ಲೇ ಮತ್ತೊ೦ದು ಅಂತಹುದೆ ಘಟನೆಯೊಂದು ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಹೌದು, ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸುರಿಯುತ್ತಿದ್ದ ಮಳೆಯ ನಡುವೆಯೇ ಮೃತದೇಹವೊಂದು ಅನಾಥವಾಗಿ ಬಿದ್ದ ಘಟನೆ ನಡೆದಿದೆ.

ಕಾಂಗ್ರೆಸ್ ಜೊತೆ 'ಕೈ' ಜೋಡಿಸಿದ ಬಿಜೆಪಿ; ಕಾರ್ಯಕರ್ತರು ಕಂಗಾಲು

ಮೂರು ದಿನಗಳ ಹಿಂದೆ ಘಟನೆ ನಡೆದಿದೆ. ಈ ಘಟನೆಯ ಮೂಲಕ ಬಳ್ಳಾರಿ ಜಿಲ್ಲೆಯ ಆರೋಗ್ಯಾಧಿಕಾರಿಗಳು ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?